ಅಕ್ರಮ ಮರಳು ದಂಧೆಗೆ ಬ್ರೇಕ್ ಯಾವಾಗ?

Webdunia
ಸೋಮವಾರ, 27 ನವೆಂಬರ್ 2023 (19:47 IST)
ಶಿವಮೊಗ್ಗದಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.. ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ಮಾಡಲಾಗ್ತಿದೆ.

ಈ ಬಗ್ಗೆ ಅಧಿಕಾರಿಗಳಿಗೆ ಎಷ್ಟೇ ಮನವಿ ಸಲ್ಲಿಸಿದ್ರು ಸಹ ಉಪಯೋಗವಾಗಿಲ್ಲವಂತೆ. ಪರವಾನಿಗೆ ಇಲ್ಲದೇ ಟಿಪ್ಪರ್ ಲಾರಿಗಳ ಮೂಲಕ ಮರಳು ಸರಬರಾಜು ಮಾಡ್ತಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ತಡೆಯುವಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದ್ರೂ ಸಹ ಕ್ರಮ ತೆಗೆದುಕೊಂಡಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments