Webdunia - Bharat's app for daily news and videos

Install App

ಯುವನಿಧಿ ಹೆಸರಿನಲ್ಲಿ ಮಂಕು ಬೂದಿ ಎರಚಿದ ಕಾಂಗ್ರೆಸ್‌ನಿಂದ ಉದ್ಯೋಗದ ಗ್ಯಾರೆಂಟಿ ಯಾವಾಗ

Sampriya
ಸೋಮವಾರ, 6 ಜನವರಿ 2025 (15:59 IST)
ಬೆಂಗಳೂರು:  ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರ 55,143 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ದಾಖಲೆ ಬರೆದಿದ್ದರೆ ಇಲ್ಲಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್‌  ಸರ್ಕಾರ 2.76 ಲಕ್ಷ ಖಾಲಿ ಹುದ್ದೆಗಳು ಭರ್ತಿ ಆಗದೇ ನೆನೆಗುದಿಗೆ ಬಿದ್ದಿದ್ದರೂ ನೇಮಕಾತಿ ಮಾಡಿಕೊಳ್ಳದೆ ಮೀನಮೇಷ ಎಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ  ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.  ಒಂದೇ ವರ್ಷದಲ್ಲಿ 33.143 ಸರ್ಕಾರಿ ನೌಕರರನ್ನು ನೇಮಕ ಮಾಡುವ ಮೂಲಕ ತಮ್ಮ ಸರ್ಕಾರ ದೇಶದಲ್ಲಿಯೇ ಅಭೂರತಪೂರ್ವ ಸಾಧನೆ ಮಾಡಿದೆ ಎಂದು ತೆಲಂಗಾಣ ಸಿಎಂ ಎ ರೇವಂತ್ ರೆಡ್ಡಿ ಹೇಳಿದ್ದರು.

ಈ ವಿಚಾರ ಮುಂದಿಟ್ಟು ಆರ್‌ ಅಶೋಕ್‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರ 55,143 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ದಾಖಲೆ ಬರೆದಿದ್ದರೆ ಇಲ್ಲಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2.76 ಲಕ್ಷ ಖಾಲಿ ಹುದ್ದೆಗಳು ಭರ್ತಿ ಆಗದೇ ನೆನೆಗುದಿಗೆ ಬಿದ್ದಿದ್ದರೂ ನೇಮಕಾತಿ ಮಾಡಿಕೊಳ್ಳದೆ ಮೀನಮೇಷ ಎಣಿಸುತ್ತಿದೆ.

ಸ್ವಾಮಿ ಸಿದ್ದರಾಮಯ್ಯನವರೇ, ಯುವನಿಧಿ ಹೆಸರಿನಲ್ಲಿ ಯುವಕರಿಗೆ ಮಂಕು ಬೂದಿ ಎರಚಿದ್ದು ಸಾಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಾಡಿನ ಯುವಕ ಯುವತಿಯರಿಗೆ ಉದ್ಯೋಗದ ಗ್ಯಾರೆಂಟಿ ಕೊಡಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments