Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಬರಗಾಲ

Webdunia
ಗುರುವಾರ, 28 ಸೆಪ್ಟಂಬರ್ 2023 (14:41 IST)
ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಬರಗಾಲ. ಯಾರು ದೇವರನ್ನು ನಂಬುತ್ತಾರೋ ಅಂತಹವರ ಆಡಳಿತದಲ್ಲಿ ಮಳೆ, ಬೆಳೆ ಚೆನ್ನಾಗಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶೇ.33 ಮೀಸಲಾತಿ, ಯಶಸ್ವಿ ಜಿ20 ಶೃಂಗಸಭೆ ಹಾಗೂ ಚಂದ್ರಯಾನ-3 ಯಶಸ್ವಿಯಾಗಿಸಿದ ವಿಜ್ಞಾನಿಗಳಿಗೆ ಆರ್ಥಿಕ ಬಲವನ್ನು ನೀಡಿದವರು ಪ್ರಧಾನಿ ನರೇಂದ್ರ ಮೋದಿ. ವಿಶ್ವಕರ್ಮ ಯೋಜನೆಯಡಿ ಕೇಂದ್ರ ಸರ್ಕಾರ 18 ಕುಶಲಕರ್ಮಿಗಳಿಗೆ 1 ಲಕ್ಷ ರು.ವರೆಗೆ ಬಡ್ಡಿರಹಿತ ಸಾಲವನ್ನು ವಿತರಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments