Webdunia - Bharat's app for daily news and videos

Install App

ವಿಧಾನಸಭೆ ಕಾರ್ಯದರ್ಶಿ ಸ್ಥಾನದಿಂದ ಅಮಾನತ್ ಪ್ರಕರಣ ವಿಚಾರಣೆ ಎಲ್ಲಿಗೆ ಬಂತು?

Webdunia
ಬುಧವಾರ, 13 ಮಾರ್ಚ್ 2019 (18:31 IST)
ವಿಧಾನಸಭೆಯ ಕಾರ್ಯದರ್ಶಿ ಸ್ಥಾನದಿಂದ  ಅಮಾನತು ‌ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಕರಣದ ವಿಚಾರಣೆ ನಡೆಯಿತು. ಅಮಾನತು ಆದೇಶ ಪ್ರಶ್ನಿಸಿ ಎಸ್.ಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಿಂದ ವಿಚಾರಣೆ ನಡೆಸಲಾಯಿತು.

ಎಸ್.ಮೂರ್ತಿ ಪರವಾಗಿ ಹಿರಿಯ ವಕೀಲ ಬಿ.ವಿ.ಆಚಾರ್ಯ ವಾದ ಮಂಡನೆ ಮಾಡಿದರು. ಅರ್ಜಿದಾರರನ್ನು ವಿಚಾರಣೆ ನಡೆಸದೆ ಅಮಾನತು ಮಾಡಿರುವುದು ಕಾನೂನು ಬಾಹಿರ ಎಂದರು. ಹೀಗಾಗಿ ಸ್ಪೀಕರ್ ಆದೇಶ ರದ್ದುಗೊಳಿಸಲು ಮನವಿ ಮಾಡಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರ, ಮೇಲ್ನೋಟಕ್ಕೆ ಅಪರಾಧ ಮಾಡಿರುವುದು ಸಾಬೀತಾಗಿದೆ.

ಹೀಗಾಗಿ ಮೂರ್ತಿಯನ್ನು ಅಮಾನತು ಮಾಡಲಾಗಿದೆ ಎಂದು ವಾದಿಸಿತು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತು ಹೈಕೋರ್ಟ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments