Webdunia - Bharat's app for daily news and videos

Install App

ಹಣಕ್ಕಾಗಿ ಗೆಳೆಯನನ್ನೇ ಕೊಂದು ಎಸೆದದ್ದು ಎಲ್ಲಿ?

Webdunia
ಮಂಗಳವಾರ, 9 ಜುಲೈ 2019 (17:05 IST)
ಗೆಳಯನೊಬ್ಬನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಹಂತಕ ಮಿತ್ರರು ಕೊನೆಗೂ ಸರಳಿನ ಹಿಂದೆ ಸರಿದಿರುವ ಘಟನೆ ನಡೆದಿದೆ.

ಹಣದ ವಿಷಯಕ್ಕಾಗಿ ಗೆಳೆಯನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಆ ಬಳಿಕ ದೇಹವನ್ನು ಕೆರೆಯಲ್ಲಿ ಬಿಸಾಡಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರೂ ಆರೋಪಿಗಳನ್ನು 24 ಗಂಟೆಗಳಲ್ಲೇ ಪೊಲೀಸರು ಬಂಧನ ಮಾಡಿದ್ದಾರೆ.

ಕಲಬುರಗಿ ತಾಲೂಕಿನ ಕೊಟನೂರ್ ಗ್ರಾಮದ ಶಾರುಖ್ ಎಂಬುವನನ್ನು ಹಣದ ವಿಷಯಕ್ಕಾಗಿ ಕೊಲೆ ಮಾಡಲಾಗಿತ್ತು. ಆ ಬಳಿಕ ಆತನ ಮೃತ ದೇಹವನ್ನು ಖಾಜಾ ಬಂದೇನವಾಜ್ ದರ್ಗಾ ಹಿಂಬದಿಯಲ್ಲಿರುವ ಕೆರೆಯಲ್ಲಿ ತಂದು ಹಾಕಿ ಹಂತಕರು ಪರಾರಿಯಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹಬ್ಬು, ಶಹಬಾಜ್ ಹಾಗೂ ಸಿಕಂದರ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕೊಲೆ ನಡೆದು 24 ಗಂಟೆಗಳಲ್ಲಿಯೇ ರೋಜಾ ಪೊಲೀಸ್ ಠಾಣೆಯ ಸಿಬ್ಬಂದಿ, ಹಂತಕರನ್ನು ಬಂಧನ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments