Daily Horoscope

ಹತ್ತಾರು ಆನೆಗಳು ಪ್ರತ್ಯಕ್ಷವಾಗಿದ್ದು ಎಲ್ಲಿ ಗೊತ್ತಾ?

Webdunia
ಸೋಮವಾರ, 24 ಡಿಸೆಂಬರ್ 2018 (16:26 IST)
ಏಕಾಏಕಿಯಾಗಿ ಹತ್ತಕ್ಕೂ ಹೆಚ್ಚು ಆನೆಗಳು ಪ್ರತ್ಯಕ್ಷಗೊಂಡು ಸ್ಥಳೀಯ ಜನರಲ್ಲಿ ಆತಂಕಕ್ಕೆ ಕಾರಣವಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಅರಣ್ಯದಲ್ಲಿ ಹತ್ತಕ್ಕೂ ಹೆಚ್ಚು ಆನೆಗಳು ಪ್ರತ್ಯಕ್ಷವಾಗಿವೆ. ಸಫಾರಿಗೆ ತೆರಳಿದ ಪ್ರವಾಸಿಗರ ಕ್ಯಾಮೆರಾದಲ್ಲಿ ಗಜಪಡೆಗಳ ದೃಶ್ಯ ಸೆರೆಯಾಗಿವೆ.  

ಗಜಪಡೆಯ ಗಾಂಭೀರ್ಯವನ್ನು ಕಂಡು ಖುಷಿಯಾದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ಆನೆಗಳ ಗುಂಪಿನ ಜೊತೆ ಕಾಡೆಮ್ಮೆಗಳು ಸಹ ಪ್ರತ್ಯಕ್ಷವಾಗಿವೆ.

ಚಿಕ್ಕಮಗಳೂರು ಜಿಲ್ಲೆ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಈ ಚಿತ್ರಣ ಕಂಡು ಬಂದಿದೆ.
ಇತ್ತೀಚೆಗೆ ಆನೆಗಳ‌ ಸಂಖ್ಯೆ ಹೆಚ್ಚಳವಾದ ಬಗ್ಗೆ ಅರಣ್ಯ ಇಲಾಖೆ ಮಾಹಿತಿ ನೀಡಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments