ಕಾಡು ಬಿಟ್ಟಿರುವ ಆನೆಗಳು ಬಂದಿದ್ದು ಎಲ್ಲಿಗೆ?

Webdunia
ಮಂಗಳವಾರ, 2 ಜುಲೈ 2019 (15:27 IST)
ಆಹಾರ ಹಾಗೂ ನೀರನ್ನು ಅರಸುತ್ತಾ ಕಾಡಾನೆಗಳು ಬಂದಿರುವುದರಿಂದ ಅಲ್ಲಿನ ಜನರು ಭಯ ಭೀತರಾಗಿದ್ದಾರೆ.

ಕಾಡಿನಿಂದ ಆಹಾರ ಹಾಗೂ ನೀರನ್ನು ಅರಸಿ ಆನೇಕಲ್ ಹತ್ತಿರದ ಗಡಿ ಅಂಚಿನ ಡ್ಯಾಂಗೆ ಕಾಡಾನೆಗಳು ಬಂದಿವೆ.

ಕರ್ನಾಟಕ- ತಮಿಳುನಾಡು ಗಡಿ ಆನೇಕಲ್ ಸಮೀಪದ ಅವಲಹಳ್ಳಿ ಡ್ಯಾಂಗೆ ಬಂದಿವೆ ಆನೆಗಳು.

ಎರಡು ಕಾಡಾನೆಗಳನ್ನು ಕಂಡು ಸುತ್ತಮುತ್ತಲಿನ ಜನರು ಭಯಗೊಂಡಿದ್ದಾರೆ. ಕೋಲಾರದಿಂದ‌ ತಮಿಳುನಾಡಿನ ಭಾಗಕ್ಕೆ ಬಂದಿರುವ ಆನೆಗಳನ್ನು ನೋಡಲು ಮುಗಿಬಿದ್ದಿದ್ದಾರೆ ಗ್ರಾಮಸ್ಥರು.

ಡ್ಯಾಂನಲ್ಲೆ ಕಾಲ ಕಳೆಯುತ್ತಾ ವಿಶ್ರಾಂತಿ ಪಡೆಯುತ್ತಿವೆ ಆನೆಗಳು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಕಾಡಿಗೆ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಅರಣ್ಯ ಸಿಬ್ಬಂದಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments