Webdunia - Bharat's app for daily news and videos

Install App

ಕಾಡು ಬಿಟ್ಟಿರುವ ಆನೆಗಳು ಬಂದಿದ್ದು ಎಲ್ಲಿಗೆ?

Webdunia
ಮಂಗಳವಾರ, 2 ಜುಲೈ 2019 (15:27 IST)
ಆಹಾರ ಹಾಗೂ ನೀರನ್ನು ಅರಸುತ್ತಾ ಕಾಡಾನೆಗಳು ಬಂದಿರುವುದರಿಂದ ಅಲ್ಲಿನ ಜನರು ಭಯ ಭೀತರಾಗಿದ್ದಾರೆ.

ಕಾಡಿನಿಂದ ಆಹಾರ ಹಾಗೂ ನೀರನ್ನು ಅರಸಿ ಆನೇಕಲ್ ಹತ್ತಿರದ ಗಡಿ ಅಂಚಿನ ಡ್ಯಾಂಗೆ ಕಾಡಾನೆಗಳು ಬಂದಿವೆ.

ಕರ್ನಾಟಕ- ತಮಿಳುನಾಡು ಗಡಿ ಆನೇಕಲ್ ಸಮೀಪದ ಅವಲಹಳ್ಳಿ ಡ್ಯಾಂಗೆ ಬಂದಿವೆ ಆನೆಗಳು.

ಎರಡು ಕಾಡಾನೆಗಳನ್ನು ಕಂಡು ಸುತ್ತಮುತ್ತಲಿನ ಜನರು ಭಯಗೊಂಡಿದ್ದಾರೆ. ಕೋಲಾರದಿಂದ‌ ತಮಿಳುನಾಡಿನ ಭಾಗಕ್ಕೆ ಬಂದಿರುವ ಆನೆಗಳನ್ನು ನೋಡಲು ಮುಗಿಬಿದ್ದಿದ್ದಾರೆ ಗ್ರಾಮಸ್ಥರು.

ಡ್ಯಾಂನಲ್ಲೆ ಕಾಲ ಕಳೆಯುತ್ತಾ ವಿಶ್ರಾಂತಿ ಪಡೆಯುತ್ತಿವೆ ಆನೆಗಳು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಕಾಡಿಗೆ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಅರಣ್ಯ ಸಿಬ್ಬಂದಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments