Webdunia - Bharat's app for daily news and videos

Install App

ಕಾಡು ಬಿಟ್ಟಿರುವ ಆನೆಗಳು ಬಂದಿದ್ದು ಎಲ್ಲಿಗೆ?

Webdunia
ಮಂಗಳವಾರ, 2 ಜುಲೈ 2019 (15:27 IST)
ಆಹಾರ ಹಾಗೂ ನೀರನ್ನು ಅರಸುತ್ತಾ ಕಾಡಾನೆಗಳು ಬಂದಿರುವುದರಿಂದ ಅಲ್ಲಿನ ಜನರು ಭಯ ಭೀತರಾಗಿದ್ದಾರೆ.

ಕಾಡಿನಿಂದ ಆಹಾರ ಹಾಗೂ ನೀರನ್ನು ಅರಸಿ ಆನೇಕಲ್ ಹತ್ತಿರದ ಗಡಿ ಅಂಚಿನ ಡ್ಯಾಂಗೆ ಕಾಡಾನೆಗಳು ಬಂದಿವೆ.

ಕರ್ನಾಟಕ- ತಮಿಳುನಾಡು ಗಡಿ ಆನೇಕಲ್ ಸಮೀಪದ ಅವಲಹಳ್ಳಿ ಡ್ಯಾಂಗೆ ಬಂದಿವೆ ಆನೆಗಳು.

ಎರಡು ಕಾಡಾನೆಗಳನ್ನು ಕಂಡು ಸುತ್ತಮುತ್ತಲಿನ ಜನರು ಭಯಗೊಂಡಿದ್ದಾರೆ. ಕೋಲಾರದಿಂದ‌ ತಮಿಳುನಾಡಿನ ಭಾಗಕ್ಕೆ ಬಂದಿರುವ ಆನೆಗಳನ್ನು ನೋಡಲು ಮುಗಿಬಿದ್ದಿದ್ದಾರೆ ಗ್ರಾಮಸ್ಥರು.

ಡ್ಯಾಂನಲ್ಲೆ ಕಾಲ ಕಳೆಯುತ್ತಾ ವಿಶ್ರಾಂತಿ ಪಡೆಯುತ್ತಿವೆ ಆನೆಗಳು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಕಾಡಿಗೆ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಅರಣ್ಯ ಸಿಬ್ಬಂದಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments