Webdunia - Bharat's app for daily news and videos

Install App

ಪತ್ನಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಿದ್ದ ಪತಿ ರಾಕೇಶ್ ಪರಿಸ್ಥಿತಿ ಈಗ ಏನಾಗಿದೆ ಗೊತ್ತಾ

Krishnaveni K
ಶುಕ್ರವಾರ, 28 ಮಾರ್ಚ್ 2025 (15:21 IST)
Photo Credit: X
ಬೆಂಗಳೂರು: ಪತ್ನಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಿದ್ದ ರಾಕೇಶ್ ಈಗ ಎಲ್ಲಿದ್ದಾನೆ, ಆತನ ಪರಿಸ್ಥಿತಿ ಏನಾಗಿದೆ? ಇಲ್ಲಿದೆ ವಿವರ.

ಬೆಂಗಳೂರಿನ ಹುಳಿಮಾವು ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರಾಕೇಶ್ ತನ್ನ ಪತ್ನಿ ಗೌರಿಯನ್ನು ಕೊಲೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಿದ್ದ. ಪತ್ನಿಯನ್ನು ಕೊಲೆ ಮಾಡಿದ ಎರಡು ದಿನಗಳ ಬಳಿಕ ಆಕೆಯ ತವರು ಮನೆಯವರಿಗೆ ವಿಷಯ ಹೇಳಿ ಪರಾರಿಯಾಗಿದ್ದ.

ತಕ್ಷಣವೇ ಪೊಲೀಸರಿಗೆ ಗೌರಿ ಮನೆಯವರು ಮಾಹಿತಿ ನೀಡಿದ್ದರು. ಗೌರಿ ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಪರಾರಿಯಾಗಿದ್ದ ಪತಿ ರಾಕೇಶ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.

ಈತನ ಬಗ್ಗೆ ಈಗ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ. ಕೃತ್ಯ ನಡೆಸಿದ ಬಳಿಕ ಆತ ತನ್ನ ತವರು ಮಹಾರಾಷ್ಟ್ರಕ್ಕೆ ತೆರಳಿದ್ದ. ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಬಳಿ ಅಸ್ವಸ್ಥನಾಗಿ ಬಿದ್ದಿದ್ದ. ಈತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಮೂಲಗಳ ಪ್ರಕಾರ ಆತ ವಿಷ ಸೇವನೆ ಮಾಡಿದ್ದ ಎನ್ನಲಾಗಿದೆ. ಇದೀಗ ಮುಂಬೈನಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ಪೊಲೀಸರು ಈಗ ಮುಂಬೈಗೆ ತೆರಳಿ ಆತನನ್ನು ವಶಕ್ಕೆ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments