Webdunia - Bharat's app for daily news and videos

Install App

ಮಹಾಶಿವರಾತ್ರಿಯಂದು ರಥೋತ್ಸವ ನಡೆಯುವುದು ಎಲ್ಲಿ?

Webdunia
ಮಂಗಳವಾರ, 5 ಮಾರ್ಚ್ 2019 (14:51 IST)
ಮಹಾಶಿವರಾತ್ರಿಯಂದು ಇಡೀ ದೇಶಕ್ಕೆ ದೇಶದ ಜನರೇ ಶಿವನಧ್ಯಾನದಲ್ಲಿ ತೊಡಗಿರುತ್ತಾರೆ. ಆದರೆ ಆ ಊರಿನ ಜನರು ಮಾತ್ರ ರಥೋತ್ಸವ ಮೂಲಕ ತಮ್ಮ ಭಕ್ತಿಯನ್ನು ಪ್ರದರ್ಶನ ಮಾಡ್ತಾನೆ ಬರ್ತಿದ್ದಾರೆ.

ಪ್ರಸಿದ್ಧ ಯಾತ್ರಾಸ್ಥಳ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ರಾಜ್ಯ ಹಾಗೂ ತಮಿಳುನಾಡಿನ ಮೂಲೆಮೂಲೆಗಳಿಂದ ಭಕ್ತ ಸಾಗರವೇ ಹರಿದುಬರುತ್ತಿದೆ.
ಕಾಲ್ನಡಿಗೆ ಮೂಲಕವೇ ಸಹಸ್ರಾರು ಮಂದಿ ಭಕ್ತಾದಿಗಳು ಬೆಟ್ಟಕ್ಕೆ ಬಂದಿದ್ದು ಮಾದಪ್ಪನಿಗೆ  ಹರಕೆ ಸೇರಿದಂತೆ ವಿವಿಧ ಪೂಜಾ ಕೈಕಾರ್ಯಗಳನ್ನ ನೆರವೇರಿಸಿದರು.
ಹರಕೆ ಹೊತ್ತ ಭಕ್ತರು ಹುಲಿವಾಹನ, ರುದ್ರಾಕ್ಷಿ ಮಂಟೋಪತ್ಸವ, ಬಸವ ವಾಹನ, ಬೆಳ್ಳಿ ರಥೋತ್ಸವ, ಬಂಗಾರದ ರಥೋತ್ಸವ, ಪಂಜಿನ ಸೇವೆ,ಮುಡಿಸೇವೆ ಉರುಳುಸೇವೆ ಮಾಡಿ ಮಾದಪ್ಪನಿಗೆ ಭಕ್ತಿ ಸಮರ್ಪಿಸಿದರು.

ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ  ಕೆ.ಎಸ್.ಅರ್.ಟಿ.ಸಿ ವತಿಯಿಂದ ರಾಮನಗರ,ಮಂಡ್ಯ, ಮೈಸೂರು. ಚಾಮರಾಜನಗರ ಗುಂಡ್ಲುಪೇಟೆ ಘಟಕದಿಂದ ಸುಮಾರು ಸಾವಿರಕ್ಕೂ ಹೆಚ್ಚು ಬಸ್ ವ್ಯವಸ್ಥೆ  ಮಾಡಲಾಗಿದೆ.  
ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಹಾ ಶಿವರಾತ್ರಿಯ ಅಂಗವಾಗಿ ನಾಳೆ ರಥೋತ್ಸವ ನಡೆಯಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments