Webdunia - Bharat's app for daily news and videos

Install App

ರಥರಪ್ತಮಿ ಉತ್ಸವದ ಸಡಗರ ಎಲ್ಲಿದೆ?

Webdunia
ಮಂಗಳವಾರ, 12 ಫೆಬ್ರವರಿ 2019 (15:50 IST)
ರಥಸಪ್ತಮಿ ದಿನ ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ದೇವರ ದರ್ಶನ ಪಡೆದು ಪುನೀತರಾದರು.

ಮೇಲುಕೋಟೆಯಲ್ಲಿ ರಥಸಪ್ತಮಿ ಉತ್ಸವ ಕಳೆಗಟ್ಟಿದೆ. ವಿಜೃಂಭಣೆಯಿಂದ ಶ್ರೀ ಚಲುವನಾರಾಯಣಸ್ವಾಮಿ ರಥಸಪ್ತಮಿ ಉತ್ಸವ ನಡೆಯಿತು.

ರಥ ಸಪ್ತಮಿ ದಿನದಂದು ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ಶ್ರೀ ಚಲುವನಾರಾಯಣ ಸ್ವಾಮಿ ವಿಗ್ರಹಕ್ಕೆ ವಿಶೇಷ  ಅಲಂಕಾರ ಮಾಡಿರುವುದನ್ನು ನೋಡಿ, ಪೂಜೆಸಲ್ಲಿಕೆ ಮಾಡಿದರು.

ಪೂಜೆ ಬಳಿಕ ಮೇಲುಕೋಟೆಯ ರಾಜಬೀದಿಗಳಲ್ಲಿ ಸಾಗಿದ ಶ್ರೀ ಚಲುವನಾರಾಯಣಸ್ವಾಮಿ ಉತ್ಸವ ಭಕ್ತರ ಗಮನ ಸೆಳೆಯಿತು.
ಉತ್ಸವದಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.

ಡೊಳ್ಳುಕುಣಿತ, ವೀರಗಾಸೆ, ಪೂಜೆಕುಣಿತ ಸೇರಿದಂತೆ ದೇಶದ ವಿವಿಧೆಡೆಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಿದ್ದವು.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ಭಕ್ತರ ದಂಡೇ ನೆರೆದಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments