ರಥರಪ್ತಮಿ ಉತ್ಸವದ ಸಡಗರ ಎಲ್ಲಿದೆ?

Webdunia
ಮಂಗಳವಾರ, 12 ಫೆಬ್ರವರಿ 2019 (15:50 IST)
ರಥಸಪ್ತಮಿ ದಿನ ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ದೇವರ ದರ್ಶನ ಪಡೆದು ಪುನೀತರಾದರು.

ಮೇಲುಕೋಟೆಯಲ್ಲಿ ರಥಸಪ್ತಮಿ ಉತ್ಸವ ಕಳೆಗಟ್ಟಿದೆ. ವಿಜೃಂಭಣೆಯಿಂದ ಶ್ರೀ ಚಲುವನಾರಾಯಣಸ್ವಾಮಿ ರಥಸಪ್ತಮಿ ಉತ್ಸವ ನಡೆಯಿತು.

ರಥ ಸಪ್ತಮಿ ದಿನದಂದು ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ಶ್ರೀ ಚಲುವನಾರಾಯಣ ಸ್ವಾಮಿ ವಿಗ್ರಹಕ್ಕೆ ವಿಶೇಷ  ಅಲಂಕಾರ ಮಾಡಿರುವುದನ್ನು ನೋಡಿ, ಪೂಜೆಸಲ್ಲಿಕೆ ಮಾಡಿದರು.

ಪೂಜೆ ಬಳಿಕ ಮೇಲುಕೋಟೆಯ ರಾಜಬೀದಿಗಳಲ್ಲಿ ಸಾಗಿದ ಶ್ರೀ ಚಲುವನಾರಾಯಣಸ್ವಾಮಿ ಉತ್ಸವ ಭಕ್ತರ ಗಮನ ಸೆಳೆಯಿತು.
ಉತ್ಸವದಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.

ಡೊಳ್ಳುಕುಣಿತ, ವೀರಗಾಸೆ, ಪೂಜೆಕುಣಿತ ಸೇರಿದಂತೆ ದೇಶದ ವಿವಿಧೆಡೆಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಿದ್ದವು.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ಭಕ್ತರ ದಂಡೇ ನೆರೆದಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments