Webdunia - Bharat's app for daily news and videos

Install App

ವರ್ಷದ ಮೊದಲ ಮಳೆ ಸಂಭ್ರಮ ಎಲ್ಲಿದೆ?

Webdunia
ಭಾನುವಾರ, 10 ಫೆಬ್ರವರಿ 2019 (15:44 IST)
ವರ್ಷದಲ್ಲಿ ಸುರಿದ ಮೊದಲ ಮಳೆ ಸಂಭ್ರಮ ಅಲ್ಲಿ ಮೇಳೈಸಿದೆ. ದಟ್ಟಕಾನನಕ್ಕೆ ಮಳೆಯ ಸಿಂಚನ ಹೊಸ ಉಲ್ಲಾಸ ತುಂಬಿದೆ.

ಚಾಮರಾಜನಗರದ ಬಂಡಿಪುರ ಅರಣ್ಯವಾಪ್ತಿಯಲ್ಲಿ ಸುರಿದ ವರ್ಷದ ಮೊದಲ ಮಳೆಯು ಹೊಸ ಕಳೆಗಟ್ಟುವಂತೆ ಮಾಡಿದೆ.
ಅಕಾಲಿಕ ಮಳೆಯಿಂದ ಸಂಭ್ರಮದ ಜೊತೆಗೆ ಜನರಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು.

ಮಧ್ಯಾಹ್ನ ಸುಮಾರು ಎರೆಡು ಗಂಟೆಗೆ ಆರಂಭವಾಗಿ ಸಂಜೆವರೆಗೂ ಜೋರಾಗಿ ಸುರಿದ ಮಳೆರಾಯ ತನ್ನ ಆರ್ಭಟ ತೋರಿದ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಭೂಮಿಯ ತಾಪ ಮತ್ತಷ್ಟು ಹೆಚ್ಚಾಗುವ ಭಯ ಆವರಿಸಿದೆ. ಕಳೆದ ಕೆಲ ದಿನಗಳಿಂದ ಬೆಂಬಿಡದೆ ಕಾಡಿದ ಬಿಸಿಲಿಗೆ ಕೊಂಚ ರಿಲೀಫ್ ತಂದಿತು ಮಳೆಯ ಸಿಂಚನ. ಮೊದಲ ಮಳೆಗೆ ಕೃಷ್ಣಮೃಗಗಳು ಮೈಯೊಡ್ಡಿ ಮಿಂದೆದ್ದವು. ವರ್ಷದ ಮೊದಲ ಮಳೆ ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಸಂತಸಗೊಂಡರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments