ಸುಳ್ವಾಡಿ ಎಫೆಕ್ಟ್ ಎಲ್ಲೆಲ್ಲಿದೆ ಗೊತ್ತಾ?

Webdunia
ಮಂಗಳವಾರ, 5 ಮಾರ್ಚ್ 2019 (18:35 IST)
ಸುಳ್ವಾಡಿ ದೇವಸ್ಥಾನ ವಿಷ ಪ್ರಸಾದ ಪ್ರಕರಣ ಎಫೆಕ್ಟ್ ಜೋರಾಗಿದೆ. ಹೀಗಾಗಿ ಪ್ರಸಾದದ ಗುಣಮಟ್ಟ ಪರಿಶೀಲನೆ ನಡೆಸಿಯೇ ಭಕ್ತರಿಗೆ ನೀಡಲಾಗುತ್ತಿದೆ.

ಸುಳ್ವಾಡಿ ಕೇಸ್ ಎಫೆಕ್ಟ್ ವ್ಯಾಪಕವಾಗಿ ತಟ್ಟಿದೆ. ಹೀಗಾಗಿ ಪ್ರಸಾದ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದ ಪ್ರಸಾದ ಪರಿಶೀಲನೆ ನಡೆಸಲಾಯಿತು.

ಭಕ್ತರಿಗೆ ಪ್ರಸಾದ ವಿನಿಯೋಗ ಮುನ್ನ ಪ್ರಸಾದ ಪರಿಶೀಲಿಸಿದರು ಆರೋಗ್ಯ ಇಲಾಖೆ ಅಧಿಕಾರಿಗಳು. ಸಾವಿರಾರು ಭಕ್ತರಿಗೆ ಪ್ರಸಾದ ವಿನಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು. ಸ್ಥಳದಲ್ಲೇ ಪ್ರಸಾದ ತಯಾರಿಸುತ್ತಿರುವ ಅಡುಗೆ ಸಿಬ್ಬಂದಿಗಳಿಂದ ಉಪ್ಪಿಟ್ಟು ಹಾಗೂ ಕೇಸರಿಬಾತ್ ತಯಾರಿ ನಡೆಸುತ್ತಿರುವಾಗ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ರಂಗಾರೆಡ್ಡಿ ಬಳಿ ಭೀಕರ ಅಪಘಾತ: 20ಕ್ಕೂ ಅಧಿಕ ಸಾವು, ಹಲವು ಮಂದಿಗೆ ಗಂಭೀರ

ಬೇರೆ ಯಾರೇ ಏನೇ ಮಾತನಾಡಿದರೂ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ ಗರಂ

ಜೀವ ಉಳಿಸಿದ, ಸಂತೋಷ ಕಿತ್ತುಕೊಂಡ: ಅಹಮದಾಬಾದ್ ವಿಮಾನ ದುರಂತದ ಲಕ್ಕಿ ಮ್ಯಾನ್‌ನ ನೋವಿನ ಮಾತು

ಮುಂದಿನ ಸುದ್ದಿ
Show comments