Webdunia - Bharat's app for daily news and videos

Install App

ಸುಳ್ವಾಡಿ ಎಫೆಕ್ಟ್ ಎಲ್ಲೆಲ್ಲಿದೆ ಗೊತ್ತಾ?

Webdunia
ಮಂಗಳವಾರ, 5 ಮಾರ್ಚ್ 2019 (18:35 IST)
ಸುಳ್ವಾಡಿ ದೇವಸ್ಥಾನ ವಿಷ ಪ್ರಸಾದ ಪ್ರಕರಣ ಎಫೆಕ್ಟ್ ಜೋರಾಗಿದೆ. ಹೀಗಾಗಿ ಪ್ರಸಾದದ ಗುಣಮಟ್ಟ ಪರಿಶೀಲನೆ ನಡೆಸಿಯೇ ಭಕ್ತರಿಗೆ ನೀಡಲಾಗುತ್ತಿದೆ.

ಸುಳ್ವಾಡಿ ಕೇಸ್ ಎಫೆಕ್ಟ್ ವ್ಯಾಪಕವಾಗಿ ತಟ್ಟಿದೆ. ಹೀಗಾಗಿ ಪ್ರಸಾದ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದ ಪ್ರಸಾದ ಪರಿಶೀಲನೆ ನಡೆಸಲಾಯಿತು.

ಭಕ್ತರಿಗೆ ಪ್ರಸಾದ ವಿನಿಯೋಗ ಮುನ್ನ ಪ್ರಸಾದ ಪರಿಶೀಲಿಸಿದರು ಆರೋಗ್ಯ ಇಲಾಖೆ ಅಧಿಕಾರಿಗಳು. ಸಾವಿರಾರು ಭಕ್ತರಿಗೆ ಪ್ರಸಾದ ವಿನಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು. ಸ್ಥಳದಲ್ಲೇ ಪ್ರಸಾದ ತಯಾರಿಸುತ್ತಿರುವ ಅಡುಗೆ ಸಿಬ್ಬಂದಿಗಳಿಂದ ಉಪ್ಪಿಟ್ಟು ಹಾಗೂ ಕೇಸರಿಬಾತ್ ತಯಾರಿ ನಡೆಸುತ್ತಿರುವಾಗ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments