ಸುಳ್ವಾಡಿ ಎಫೆಕ್ಟ್ ಎಲ್ಲೆಲ್ಲಿದೆ ಗೊತ್ತಾ?

Webdunia
ಮಂಗಳವಾರ, 5 ಮಾರ್ಚ್ 2019 (18:35 IST)
ಸುಳ್ವಾಡಿ ದೇವಸ್ಥಾನ ವಿಷ ಪ್ರಸಾದ ಪ್ರಕರಣ ಎಫೆಕ್ಟ್ ಜೋರಾಗಿದೆ. ಹೀಗಾಗಿ ಪ್ರಸಾದದ ಗುಣಮಟ್ಟ ಪರಿಶೀಲನೆ ನಡೆಸಿಯೇ ಭಕ್ತರಿಗೆ ನೀಡಲಾಗುತ್ತಿದೆ.

ಸುಳ್ವಾಡಿ ಕೇಸ್ ಎಫೆಕ್ಟ್ ವ್ಯಾಪಕವಾಗಿ ತಟ್ಟಿದೆ. ಹೀಗಾಗಿ ಪ್ರಸಾದ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದ ಪ್ರಸಾದ ಪರಿಶೀಲನೆ ನಡೆಸಲಾಯಿತು.

ಭಕ್ತರಿಗೆ ಪ್ರಸಾದ ವಿನಿಯೋಗ ಮುನ್ನ ಪ್ರಸಾದ ಪರಿಶೀಲಿಸಿದರು ಆರೋಗ್ಯ ಇಲಾಖೆ ಅಧಿಕಾರಿಗಳು. ಸಾವಿರಾರು ಭಕ್ತರಿಗೆ ಪ್ರಸಾದ ವಿನಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು. ಸ್ಥಳದಲ್ಲೇ ಪ್ರಸಾದ ತಯಾರಿಸುತ್ತಿರುವ ಅಡುಗೆ ಸಿಬ್ಬಂದಿಗಳಿಂದ ಉಪ್ಪಿಟ್ಟು ಹಾಗೂ ಕೇಸರಿಬಾತ್ ತಯಾರಿ ನಡೆಸುತ್ತಿರುವಾಗ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಹ್ಲಾದ್ ಜೋಶಿ, ಸೋಮಣ್ಣ ರಾಜ್ಯದಲ್ಲಿ ಹೇಗೆ ಮುಖ ತೋರಿಸುತ್ತಾರೆ: ಎಂಬಿ ಪಾಟೀಲ್

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ನೀಡಿದ ಪಾಲಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಮುಂದಿನ ಸುದ್ದಿ
Show comments