Webdunia - Bharat's app for daily news and videos

Install App

ರಾಜಾರೋಷವಾಗಿ ಮನೆಕಳ್ಳತನ ನಡಿತಿರೋದು ಎಲ್ಲಿ?

Webdunia
ಭಾನುವಾರ, 5 ಮೇ 2019 (18:38 IST)
ರಾಜಾರೋಷವಾಗಿ ಕಳ್ಳರು ಮನೆಗಳನ್ನು ದರೋಡೆ ಮಾಡುತ್ತಿದ್ದಾರೆ. ಇದು ಜನರ ನಿದ್ರೆ ಹಾರಿಹೋಗುವಂತೆ ಮಾಡುತ್ತಿದೆ.

ತುಮಕೂರು‌ ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರ ಕರಾಮತ್ತು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೆರೂರು ಗ್ರಾಮದ ರಾಜಣ್ಣ ಎಂಬುವರ ಮನೆ ದರೋಡೆ ಮಾಡಿದ್ದಾರೆ ಕಳ್ಳರು. ಇಬ್ಬರು ಮುಸುಕುಧಾರಿ ಕಳ್ಳರು ಬೈಕ್ ನಲ್ಲಿ ಬಂದು ದರೋಡೆ ಮಾಡಿದ್ದಾರೆ. ಎಲ್ ಸಿ ಡಿ ಟಿವಿ, 75 ಸಾವಿರ ರೂ. ದರೋಡೆ ಮಾಡಿದ್ದಾರೆ.  

ಅದೇ ಗ್ರಾಮದ ಶೇಖರ್ ಎಂಬುವರ  ಮನೆ ಬೀಗ ಮುರಿದು ಕನ್ನ ಹಾಕಿದ್ದಾರೆ. ತಡರಾತ್ರಿ ಕಿಟ್ಟದ ಗುಪ್ಪೆ ರಸ್ತೆಯಲ್ಲಿ 8 ಚೀಲ ಅಡಿಕೆ ಕದ್ದಿದ್ದಾರೆ ಖದೀಮರು. ಶಿವಣ್ಣ ಎಂಬುವರಿಗೆ ಸೇರಿದ ಅಡಿಕೆ‌ ಚೀಲಗಳನ್ನು ಕದ್ದಿದ್ದಾರೆ.

ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಕಳ್ಳತನ ಈ ಭಾಗದ ಜನರು ರಾತ್ರಿ ನಿದ್ರೆ ಮಾಡದಂತೆ ಮಾಡಿದೆ. ಕಳ್ಳರ ಹಾವಳಿಯಿಂದ ಸಾರ್ವಜನಿಕರಲ್ಲಿ‌ ಆತಂಕ ಎದುರಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments