Webdunia - Bharat's app for daily news and videos

Install App

ಅಲ್ಲಿ ಚುನಾವಣೆ; ಇಲ್ಲಿ ಜೀವಕ್ಕಾಗಿ ಬವಣೆ

Webdunia
ಸೋಮವಾರ, 1 ಏಪ್ರಿಲ್ 2019 (17:08 IST)
ಎಲೆಕ್ಷನ್ ಕಾವು ಎಲ್ಲೆಡೆ ಜೋರಾಗಿದ್ದರೆ, ಇನ್ನೊಂದೆಡೆ ಜೀವಜಲಕ್ಕಾಗಿ ಜನರು ಇನ್ನಿಲ್ಲದಂತೆ ಪರಿತಪಿಸುತ್ತಿದ್ದಾರೆ.

ಬೇಸಿಗೆ ಶುರುವಾಗುತ್ತಲೇ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಬರಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿರುವ ಜಗಳೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ.

ದಿನಗಟ್ಟಲೇ ನಿಂತರೂ ಒಂದು ಕೊಡ ನೀರು ಸಿಗದ ಪರಿಸ್ಥಿತಿ ತಲೆದೋರಿದೆ. ಇಷ್ಟಿದ್ದರೂ  ಜನ‌ಪ್ರತಿನಿಧಿಗಳು  ಗಮನಹರಿಸಿಲ್ಲ. ಇದರಿಂದ ಜನರು ಜನಪ್ರತಿನಿಧಿಗಳ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ.

ದಿನಕ್ಕೆ ಕೇವಲ ಒಂದು ಟ್ಯಾಂಕರ್ ಮೂಲಕ ನೀರು ಪೂರೈಕೆ‌ಯಾಗುತ್ತಿದೆ. ನೀರಿಗಾಗಿ ಜನರ ಹೋರಾಟ ನಡೆಸಿದ್ದು, ಅಗತ್ಯಕ್ಕೆ ಅನುಗುಣವಾಗಿ ನೀರು ಪೂರೈಕೆಗೆ ಆಗ್ರಹಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments