Webdunia - Bharat's app for daily news and videos

Install App

ಅಲ್ಲಿ ಚುನಾವಣೆ; ಇಲ್ಲಿ ಜೀವಕ್ಕಾಗಿ ಬವಣೆ

Webdunia
ಸೋಮವಾರ, 1 ಏಪ್ರಿಲ್ 2019 (17:08 IST)
ಎಲೆಕ್ಷನ್ ಕಾವು ಎಲ್ಲೆಡೆ ಜೋರಾಗಿದ್ದರೆ, ಇನ್ನೊಂದೆಡೆ ಜೀವಜಲಕ್ಕಾಗಿ ಜನರು ಇನ್ನಿಲ್ಲದಂತೆ ಪರಿತಪಿಸುತ್ತಿದ್ದಾರೆ.

ಬೇಸಿಗೆ ಶುರುವಾಗುತ್ತಲೇ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಬರಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿರುವ ಜಗಳೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ.

ದಿನಗಟ್ಟಲೇ ನಿಂತರೂ ಒಂದು ಕೊಡ ನೀರು ಸಿಗದ ಪರಿಸ್ಥಿತಿ ತಲೆದೋರಿದೆ. ಇಷ್ಟಿದ್ದರೂ  ಜನ‌ಪ್ರತಿನಿಧಿಗಳು  ಗಮನಹರಿಸಿಲ್ಲ. ಇದರಿಂದ ಜನರು ಜನಪ್ರತಿನಿಧಿಗಳ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ.

ದಿನಕ್ಕೆ ಕೇವಲ ಒಂದು ಟ್ಯಾಂಕರ್ ಮೂಲಕ ನೀರು ಪೂರೈಕೆ‌ಯಾಗುತ್ತಿದೆ. ನೀರಿಗಾಗಿ ಜನರ ಹೋರಾಟ ನಡೆಸಿದ್ದು, ಅಗತ್ಯಕ್ಕೆ ಅನುಗುಣವಾಗಿ ನೀರು ಪೂರೈಕೆಗೆ ಆಗ್ರಹಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments