Webdunia - Bharat's app for daily news and videos

Install App

15 ಟನ್ ಪಡಿತರ ಅಕ್ಕಿ ಅಕ್ರಮವಾಗಿ ಎಲ್ಲಿಗೆ ಹೋಗುತ್ತಿತ್ತು?

Webdunia
ಬುಧವಾರ, 6 ನವೆಂಬರ್ 2019 (16:45 IST)
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿದ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಿತ್ರದುರ್ಗದ ರಾಂಪುರ ಪೊಲೀಸರು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ರಮವಾಗಿ 14.5 ಟನ್ ಅಕ್ಕಿ ಪಡಿತರ ಅಕ್ಕಿಯನ್ನು ಸರಬರಾಜು ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿ ಲಾರಿ ಚಾಲಕ ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ.

ಈ ಕುರಿತು ಮೊಳಕಾಲ್ಮೂರು ತಾಲೂಕು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments