Webdunia - Bharat's app for daily news and videos

Install App

ಸಂತ್ರಸ್ತರ ಆಕ್ರೋಶ ಕಟ್ಟೆ ಒಡೆದಾಗ ಅಲ್ಲಿ ಆಗಿದ್ದೇನು?

Webdunia
ಮಂಗಳವಾರ, 5 ನವೆಂಬರ್ 2019 (18:23 IST)
ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತರಾದವರ ಆಕ್ರೋಶದ ಕಟ್ಟೆ ಒಡೆದಿದೆ.

ಪ್ರವಾಹದ ಪರಿಹಾರಕ್ಕೆ ಆಗ್ರಹಿಸಿ ಹಿಪ್ಪರಗಿ ಬ್ಯಾರೇಜ್ ಮೇಲೆ ಪ್ರತಿಭಟನೆ ನಡೆದಿದೆ. ಜನವಾಡ ಹಾಗೂ ಸವದಿ ದರ್ಗಾ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.

ಕೃಷ್ಣಾ ನದಿ ಪ್ರವಾಹದಿಂದ ಬಾಧಿತವಾದ ಜನವಾಡ ಹಾಗೂ ಸತ್ತಿ ಮತ್ತು ಸವದಿ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.  

ಸ್ಥಳಕ್ಕೆ ಅಥಣಿ ತಹಸೀಲ್ದಾರ ದೌಡಾಯಿಸಿ ನೆರೆ ಪೀಡಿತರ ಮನವೊಲಿಕೆಗೆ ಯತ್ನಿಸಿದ್ದು ವಿಫಲವಾಯಿತು.
ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಬಾಗಲಕೋಟ ಜಿಲ್ಲೆಯ ಜಮಖಂಡಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.  

ಬಿದ್ದ ಮನೆಗಳ ಸರ್ವೇಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments