ಸಂತ್ರಸ್ತರ ಆಕ್ರೋಶ ಕಟ್ಟೆ ಒಡೆದಾಗ ಅಲ್ಲಿ ಆಗಿದ್ದೇನು?

Webdunia
ಮಂಗಳವಾರ, 5 ನವೆಂಬರ್ 2019 (18:23 IST)
ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತರಾದವರ ಆಕ್ರೋಶದ ಕಟ್ಟೆ ಒಡೆದಿದೆ.

ಪ್ರವಾಹದ ಪರಿಹಾರಕ್ಕೆ ಆಗ್ರಹಿಸಿ ಹಿಪ್ಪರಗಿ ಬ್ಯಾರೇಜ್ ಮೇಲೆ ಪ್ರತಿಭಟನೆ ನಡೆದಿದೆ. ಜನವಾಡ ಹಾಗೂ ಸವದಿ ದರ್ಗಾ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.

ಕೃಷ್ಣಾ ನದಿ ಪ್ರವಾಹದಿಂದ ಬಾಧಿತವಾದ ಜನವಾಡ ಹಾಗೂ ಸತ್ತಿ ಮತ್ತು ಸವದಿ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.  

ಸ್ಥಳಕ್ಕೆ ಅಥಣಿ ತಹಸೀಲ್ದಾರ ದೌಡಾಯಿಸಿ ನೆರೆ ಪೀಡಿತರ ಮನವೊಲಿಕೆಗೆ ಯತ್ನಿಸಿದ್ದು ವಿಫಲವಾಯಿತು.
ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಬಾಗಲಕೋಟ ಜಿಲ್ಲೆಯ ಜಮಖಂಡಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.  

ಬಿದ್ದ ಮನೆಗಳ ಸರ್ವೇಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments