Webdunia - Bharat's app for daily news and videos

Install App

ಮಾಧ್ಯಮಗಳು ಬಾಹುಬಲಿಗಳಾ? ಶಾಸಕ ಬಿಆರ್ ಪಾಟೀಲ್ ಪ್ರಶ್ನೆ!

Webdunia
ಬುಧವಾರ, 22 ಮಾರ್ಚ್ 2017 (13:06 IST)
ಬೆಂಗಳೂರು: ಜನಪ್ರತಿನಿಧಿಗಳಿಗೆ ಮಾಧ್ಯಮಗಳೇ ಒಂಥರಾ ಶತ್ರುಗಳು ಎನ್ನುವುದು ಸುಳ್ಳಲ್ಲ. ಎಲ್ಲಿ ಹೋದರೂ ಹಿಂದೆ ಬಂದು ತಪ್ಪು ಹುಡುಕಿ ಹೇಳುವ ಮಾಧ್ಯಮಗಳ ಮೇಲೆ ಹರಿಹಾಯ್ದ ಶಾಸಕ ಬಿಆರ್ ಪಾಟೀಲ್, ಮೀಡಿಯಾದವ್ರು ಏನು ಬಾಹುಬಲಿಗಳಾ ಎಂದು ಪ್ರಶ್ನಿಸಿದ್ದಾರೆ.

 

ನಾವು ಎಲ್ಲಿ ಹೋದರೂ ಹಿಂದೇ ಬರ್ತಾರೆ. ಸದನದಲ್ಲಿ ತೂಕಡಿಸಿದ್ರೂ ವಿಡಿಯೋ ಮಾಡಿ ಪಬ್ಲಿಷ್ ಮಾಡ್ತಾರೆ. ಇವರೇನು ಬಾಹುಬಲಿಗಳಾ ಎಂದು ಶಾಸಕರು ಸದನದಲ್ಲಿ ಪ್ರಶ್ನಿಸಿದ್ದಾರೆ.

 
ಹಿಟ್ಲರ್ ನಂತಹ ನಾಯಕ ಕೂಡಾ ಮಾಧ್ಯಮಗಳಿಗೆ ಹೆದರುತ್ತಿದ್ದ. ಹಾಗೇ, ನಾವೇನಾದರೂ, ತಪ್ಪು ಮಾಡಿದರೆ ಹೇಳಲಿ. ಅದು ಬಿಟ್ಟು, ತೂಕಡಿಸಿದರೆ ಎಲ್ಲಾ ವಿಡಿಯೋ ಮಾಡಿ ತೋರಿಸ್ತೀರಲ್ಲಾ ಎಂದು ಮಾಧ್ಯಮಗಳ ಮೇಲೆ ಅಸಮಧಾನ ವ್ಯಕ್ತಪಡಿಸಿದ್ದಾರೆ ಶಾಸಕ ಸಾಹೇಬರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments