Webdunia - Bharat's app for daily news and videos

Install App

ಸರ್ಕಾರ ರಚನೆ ಆಗುತ್ತೋ ಬಿಡುತ್ತೋ ಬಿಜೆಪಿ ಸಂಭ್ರಮ ಬಲು ಜೋರು

sampriya
ಮಂಗಳವಾರ, 4 ಜೂನ್ 2024 (18:32 IST)
Photo By X
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ವಿಜಯದ ದಡ ಸೇರುತಿದ್ದ ಹಾಗೇ ಬಿಜೆಪಿ ನಾಯಕರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌ ಅಶೋಕ್‌, ಬಿಜೆಪಿ ನಾಯಕ ಸಿಟಿ ರವಿ ಸೇರಿದಂತೆ ಅನೇಕ ನಾಯಕರು ಸಿಹಿ ಹಂಚಿನ ಸಂಭ್ರಮಿಸಿದರು. ಅದಲ್ಲದೆ ಹಾಡಿಗೆ ಸ್ಟೇಪ್‌ ಹಾಕಿ ಖುಷಿ ವ್ಯಕ್ಯಪಡಿಸಿದರು.

ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಬಿಜೆಪಿ, 9 ಕ್ಷೇತ್ರಗಳ್ಲಲಿ ಕಾಂಗ್ರೆಸ್‌ ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವಿನ ನಗೆ ಬೀರಿದೆ. ಇನ್ನೂ ದೇಶದಲ್ಲಿ 292 ಸ್ಥಾನಗಳಲ್ಲಿ ಎನ್‌ಡಿಎ ಒಕ್ಕೂಟ, ಇಂಡಿಯಾ 233 ಹಾಗೂ ಇತರೆ 18 ಸ್ಥಾನಗಳಲ್ಲಿ ನಗೆಲುವು ಸಾಧಿಸಿದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 350ರಿಂದ 360 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ನುಡಿದಿದ್ದು, ಆದರೆ ಈ ಲೆಕ್ಕಚಾರ ಉಲ್ಟಾ ಆಗಿದೆ. ಎಕ್ಸಿಟ್ ಪೋಲ್ ಭವಿಷ್ಯ ಈಗ ಸುಳ್ಳಾಗಿ ಹೋಗಿದೆ. ಅದರಲ್ಲೂ ಇಷ್ಟು ದಿನ ಕಾಂಗ್ರೆಸ್ ಪಕ್ಷ 50 ನಂಬರ್ ದಾಟಲ್ಲ ಎಂದು ಹೇಳುತ್ತಿದ್ದ ಅಂಕಿ & ಅಂಶ ಉಲ್ಟಾ ಆಗಿದೆ. ಹೀಗಿದ್ದಾಗಲೇ, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಸರ್ಕಸ್ ಕೂಡ ಶುರುವಾಗಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments