Webdunia - Bharat's app for daily news and videos

Install App

‘ನೀವು ಯಾವ ಕಾಯ್ದೆ ಅಡಿ ಬರುತ್ತೀರಿ

Webdunia
ಸೋಮವಾರ, 24 ಜುಲೈ 2023 (18:20 IST)
ಸರ್ಕಾರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸೋದನ್ನ ಕಂಟ್ರೋಲ್ ಮಾಡೋಕೆ ಕಾಯ್ದೆ ತರ್ತಿವಿ ಎಂದು IT-BT ಸಚಿವರು ಹೇಳಿದ್ದಾರೆ.. ಹಾಗಾದರೆ 40% ಆರೋಪ, ಪೆ‌ಸಿಎಂ ಆರೋಪ‌ ಇದ್ಯಾವುದು ಪ್ರೂ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್​​ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀವು ಯಾವ ಕಾಯ್ದೆ ಅಡಿ ಬರುತ್ತೀರಿ ಎಂದು ಪ್ರಶ್ನಿಸಿದ್ರು.ಬಿಜೆಪಿ ಇಂದ ಬೆಲೆ ಏರಿಕೆ ಎಂದಿದ್ರು. ಬೆಲೆ ಗಗನಕ್ಕೆ ಹೋಗಿದೆ ಎಂದಿದ್ರಿ.. ಈಗ ಕಾಂಗ್ರೆಸ್​​ ಸರ್ಕಾರ ಬಂದಿದೆ ಬೆಲೆ ಗಗನ ದಾಟಿ ಹೋಗಿದೆ. ಅದನ್ನು ಕೇಳಿದ್ರೆ ಕೇಂದ್ರ ಕಾರಣ ಅಂತಾರೆ ಎಂದರು. ಸಿದ್ದರಾಮಯ್ಯ ಅವರು ಹೇಳ್ತಾರೆ ಉತ್ತಮ ಬಜೆಟ್ ಮಂಡಿಸಿದ್ದೇನೆ ಅಂತಾ, ಮೊನ್ನೆ 14ನೇ‌ ಬಜೆಟ್‌ಮಂಡಿಸಿದ್ದಾರೆ. ದಲಿತರ ಬಗ್ಗೆ ಬಹಳ ಮಾತಾಡ್ತಾರೆ. ಆದ್ರೆ ನಮಗೆ ತಿಳಿದಂತೆ 14 ಕಾರ್ಯಕ್ರಮಗಳನ್ನ ಕೈ ಬಿಟ್ಟಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ಮುಂದಿನ ಸುದ್ದಿ
Show comments