Webdunia - Bharat's app for daily news and videos

Install App

ಬ್ರಹ್ಮೋತ್ಸವ ಹಿನ್ನಲೆ ಕದ್ರಿ ದೇವಾಲಯವನ್ನು ಟಾರ್ಗೆಟ್ ಮಾಡಿದ್ರಾ ಉಗ್ರರು?

Webdunia
ಮಂಗಳವಾರ, 21 ಜನವರಿ 2020 (10:23 IST)
ಮಂಗಳೂರು : ಕದ್ರಿ ದೇವಾಲಯದಲ್ಲಿ ನಡೆಯುತ್ತಿರುವ ಬ್ರಹ್ಮೋತ್ಸವ ಹಿನ್ನಲೆ ಕದ್ರಿ ದೇವಾಲಯದಲ್ಲಿ ಬಾಂಬ್ ಇಡಲು ಉಗ್ರರು ಟಾರ್ಗೆಟ್ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ.


ಹೌದು, ನಿನ್ನೆ ಮಂಗಳೂರಿನಲ್ಲಿ ಬಾಂಬ್ ಇಟ್ಟ ಶಂಕಿತ ಆರೋಪಿ ಕದ್ರಿ ದೇಗುಲದ ದಾರಿ ಕೇಳಿದ್ದನಂತೆ ಮಾತ್ರವಲ್ಲದೇ  ಕದ್ರಿಯಲ್ಲಿ ಈಗಾಗಲೇ ನಡೆಯುತ್ತಿರುವ ಬ್ರಹ್ಮೋತ್ಸವ ಕಾರ್ಯಕ್ರಮ ನಾಳೆ ಕೊನೆಗೊಳ್ಳಲಿರುವ ಹಿನ್ನಲೆಯಲ್ಲಿ ನಾಳೆ 30 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.

 

ಆದಕಾರಣ ಇದನ್ನರಿತ ಉಗ್ರರು ಬ್ರಹ್ಮೋತ್ಸವದ ವೇಳೆ ಹಿಂಸಾಚಾರಕ್ಕೆ ಸ್ಕೇಚ್ ಹಾಕಿದ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕದ್ರಿ ದೇವಾಲಯದ ಸುತ್ತಮುತ್ತ ಸಿ.ಆರ್.ಪಿ.ಎಫ್ ಸಿಬ್ಬಂದಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments