Webdunia - Bharat's app for daily news and videos

Install App

ಬ್ರಹ್ಮೋತ್ಸವ ಹಿನ್ನಲೆ ಕದ್ರಿ ದೇವಾಲಯವನ್ನು ಟಾರ್ಗೆಟ್ ಮಾಡಿದ್ರಾ ಉಗ್ರರು?

Webdunia
ಮಂಗಳವಾರ, 21 ಜನವರಿ 2020 (10:23 IST)
ಮಂಗಳೂರು : ಕದ್ರಿ ದೇವಾಲಯದಲ್ಲಿ ನಡೆಯುತ್ತಿರುವ ಬ್ರಹ್ಮೋತ್ಸವ ಹಿನ್ನಲೆ ಕದ್ರಿ ದೇವಾಲಯದಲ್ಲಿ ಬಾಂಬ್ ಇಡಲು ಉಗ್ರರು ಟಾರ್ಗೆಟ್ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ.


ಹೌದು, ನಿನ್ನೆ ಮಂಗಳೂರಿನಲ್ಲಿ ಬಾಂಬ್ ಇಟ್ಟ ಶಂಕಿತ ಆರೋಪಿ ಕದ್ರಿ ದೇಗುಲದ ದಾರಿ ಕೇಳಿದ್ದನಂತೆ ಮಾತ್ರವಲ್ಲದೇ  ಕದ್ರಿಯಲ್ಲಿ ಈಗಾಗಲೇ ನಡೆಯುತ್ತಿರುವ ಬ್ರಹ್ಮೋತ್ಸವ ಕಾರ್ಯಕ್ರಮ ನಾಳೆ ಕೊನೆಗೊಳ್ಳಲಿರುವ ಹಿನ್ನಲೆಯಲ್ಲಿ ನಾಳೆ 30 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.

 

ಆದಕಾರಣ ಇದನ್ನರಿತ ಉಗ್ರರು ಬ್ರಹ್ಮೋತ್ಸವದ ವೇಳೆ ಹಿಂಸಾಚಾರಕ್ಕೆ ಸ್ಕೇಚ್ ಹಾಕಿದ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕದ್ರಿ ದೇವಾಲಯದ ಸುತ್ತಮುತ್ತ ಸಿ.ಆರ್.ಪಿ.ಎಫ್ ಸಿಬ್ಬಂದಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments