Select Your Language

Notifications

webdunia
webdunia
webdunia
webdunia

ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ, ಅತಿಸೂಕ್ಷ್ಮ ಘೋಷಿಸಬೇಕು : ಶೋಭಾ ಕರಂದ್ಲಾಜೆ

ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ, ಅತಿಸೂಕ್ಷ್ಮ ಘೋಷಿಸಬೇಕು : ಶೋಭಾ ಕರಂದ್ಲಾಜೆ
ಬೆಂಗಳೂರು , ಶುಕ್ರವಾರ, 28 ಏಪ್ರಿಲ್ 2023 (10:27 IST)
ಶೋಭಾ ಕರಂದ್ಲಾಜೆ ಬರೆದ ಪತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ನಲ್ಲಿ ಹಂಚಿಕೊಂಡು, ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆಗಳನ್ನು ಆಯೋಜಿಸುವುದು ಯಾರ ಜವಾಬ್ದಾರಿ? ಚುನಾವಣಾ ಆಯೋಗದ್ದೋ? ಬಿಜೆಪಿಯದ್ದೋ ಎಂದು ಪ್ರಶ್ನಿಸಿದ್ದಾರೆ.
 
ಯಾವ ಮತಗಟ್ಟೆಯಲ್ಲಿ ವೆಬ್ ಕ್ಯಾಸ್ಟಿಂಗ್ ಮಾಡಬೇಕು? ವೀಡಿಯೋ ರೆಕಾರ್ಡಿಂಗ್ ಮಾಡಬೇಕು ಎಂಬುದು ನಿರ್ಧರಿಸುವುದು ಚುನಾವಣಾ ಆಯೋಗ ತಾನೆ? ಚುನಾವಣಾ ಪ್ರಕ್ರಿಯೆಯ ಕೆಲಸಗಳನ್ನು ಮಾಡಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಹಿತಿ ಕೋರಿ ಏಜೆಂಟ್ಗಳಿಗೆ ಕರಂದ್ಲಾಜೆ ಪತ್ರ