Webdunia - Bharat's app for daily news and videos

Install App

ಚುನಾವಣೆ ಸಂದರ್ಭದಲ್ಲಿ ಸುಮಲತಾ ಅಂಬರೀಶ್ ಗೆ ತೀರಾ ನೋವು ಕೊಟ್ಟಿದ್ದು ಯಾವ ವಿಚಾರ ಗೊತ್ತಾ?!

Webdunia
ಗುರುವಾರ, 30 ಮೇ 2019 (09:35 IST)
ಮಂಡ್ಯ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮನ್ನು ಗೆಲ್ಲಿಸಿದ ಮಂಡ್ಯ ಕ್ಷೇತ್ರದ ಮತದಾರರಿಗೆ ಅಂಬರೀಶ್ ಜನ್ಮದಿನದಂದು ಸಮಾವೇಶ ಆಯೋಜಿಸಿ ವಿಜಯೋತ್ಸವ ಆಚರಿಸಿದ ಸುಮಲತಾ ಅಂಬರೀಶ್ ಚುನಾವಣೆ ಸಂದರ್ಭದಲ್ಲಿ ತಮಗೆ ನೋವು ಕೊಟ್ಟ ಘಟನೆಯೇನು ಎಂದು ಬಹಿರಂಗಪಡಿಸಿದ್ದಾರೆ.


ಚುನಾವಣೆ ಪ್ರಚಾರದ ವೇಳೆ ಸುಮಲತಾ ವಿರುದ್ಧ ಜೆಡಿಎಸ್ ನಾಯಕರು ವೈಯಕ್ತಿಕ ನಿಂದನೆ ಮಾಡಿದ್ದರು. ಆದರೆ ಇದೆಲ್ಲಕ್ಕಿಂತ ತನಗೆ ಹೆಚ್ಚು ನೋವು ಕೊಟ್ಟಿದ್ದು ಯಾವುದು ಎಂದು ಸುಮಲತಾ ಬಹಿರಂಗಪಡಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನನ್ನ ಪರವಾಗಿ ನಿಂತಿದ್ದಕ್ಕೆ ಯಶ್ ಮತ್ತು ದರ್ಶನ್ ವಿರುದ್ಧ ಇಷ್ಟ ಬಂದ ಹಾಗೆ ವಾಗ್ದಾಳಿ ನಡೆಸಿದ್ದು ತಮಗೆ ತೀವ್ರ ನೋವು ಉಂಟುಮಾಡಿತು ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments