ತಾಳಿ ಕಟ್ಟುವ ವೇಳೆ ಮದುವೆ ಒಲ್ಲೆ ಎಂದ ವಧು

Webdunia
ಶುಕ್ರವಾರ, 8 ಡಿಸೆಂಬರ್ 2023 (14:00 IST)
ತಾಳಿ ಕಟ್ಟಲು ರೆಡಿಯಾಗಿದ್ದ ವರನಿಗೆ ವಧು ಶಾಕ್ ನೀಡಿದ್ದಾಳೆ.. ​​​ತಾಳಿ ಕಟ್ಟುವ ಕೆಲ ನಿಮಿಷಗಳ ಮೊದಲು ವಧು ಮದುವೆ ಆಗಲ್ಲ ಎಂದು ಉಲ್ಟಾ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್, ತಿಪ್ಪರೆಡ್ಡಿಹಳ್ಳಿ ಐಶ್ವರ್ಯ ವಧು ಮತ್ತು ವರರಾಗಿದ್ದು, ಮಂಜುನಾಥ್ & ಐಶ್ವರ್ಯ ನಡುವೆ ವಿವಾಹ ನಿಶ್ಚಯವಾಗಿತ್ತು, ಇನ್ನು ಇಬ್ಬರು ಪರಸ್ಪರ ಒಪ್ಪಿಕೊಂಡೆ ಮದುವೆಗೆ ಮುಂದಾಗಿದ್ರು.. ಆದ್ರೆ ಕೊನೆ ಕ್ಷಣದಲ್ಲಿ ವಧು ನನಗೆ ಈ ಮದುವೆ ಬೇಡ ಎಂದು ತಾಳಿಗೆ ಕೈ ಅಡ್ಡ ಹಿಡಿದಿದ್ದಾಳೆ.. ಈ ವಿಡಿಯೋ ಸಹ ವೈರಲ್​​​ ಆಗಿದ್ದು, ಇನ್ನು ಯುವತಿ ಮದುವೆಯನ್ನ ಯಾಕೆ ನಿರಕಾರಿಸಿದ್ದಾಳೆಂದು ತಿಳಿದುಬಂದಿಲ್ಲ.

ಯುವತಿ ನಡೆಗೆ ಯುವಕನ ಸಂಬಂಧಿಕರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ವಿಚಾರ ಸಂಬಂಧ ಯುವತಿ ಮನೆಯವರು- ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ಸಹ ನಡೆದಿದೆ.. ಇನ್ನು ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments