Webdunia - Bharat's app for daily news and videos

Install App

ಆ ಊರಿನ ಮಂದಿ ಪೊರಕೆ ಮೆರವಣಿಗೆ ನಡೆಸಿದ್ಯಾಕೆ?

Webdunia
ಗುರುವಾರ, 10 ಜನವರಿ 2019 (16:57 IST)
ಎಂ ಆರ್ ಪಿ ಎಲ್ ವಿರುದ್ಧ ಪೊರಕೆ ಮೆರವಣಿಗೆ ನಡೆಸಿ ಜೋಕಟ್ಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂ ಆರ್ ಪಿ ಎಲ್ ನಾಲ್ಕನೇ ಹಂತದ ವಿಸ್ತರಣೆ ಕೈಬಿಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಜೋಕಟ್ಟೆ ಗ್ರಾಮಸ್ಥರು ಪೊರಕೆ ಮೆರವಣಿಗೆ ನಡೆಸಿದರು.

ಮಂಗಳೂರಿನ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪೊರಕೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಎಂ ಆರ್ ಪಿ ಎಲ್ ನಾಲ್ಕನೇ ಹಂತದ ವಿಸ್ತರಣೆ ಸರಕಾರ ರೂಪಿಸಿದ ಪರಿಹಾರ ಕ್ರಮ ಜಾರಿಗೊಳಿಸಲು ಶೀಘ್ರ ಸಮಿತಿ ಸಭೆ ಕರೆಯಬೇಕು ಒತ್ತಾಯಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಈಗಿನ ಹೋರಾಟ ನಿರ್ಲಕ್ಷಿಸಿದರೆ ಈ ಹಿಂದೆ ನಡೆದ ಸಂಘರ್ಷ ಭರಿತ ಹೋರಾಟವನ್ನು ಮತ್ತೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಮುಂದಿನ ಸುದ್ದಿ
Show comments