Webdunia - Bharat's app for daily news and videos

Install App

ಆ ಊರಿನ ಮಂದಿ ಪೊರಕೆ ಮೆರವಣಿಗೆ ನಡೆಸಿದ್ಯಾಕೆ?

Webdunia
ಗುರುವಾರ, 10 ಜನವರಿ 2019 (16:57 IST)
ಎಂ ಆರ್ ಪಿ ಎಲ್ ವಿರುದ್ಧ ಪೊರಕೆ ಮೆರವಣಿಗೆ ನಡೆಸಿ ಜೋಕಟ್ಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂ ಆರ್ ಪಿ ಎಲ್ ನಾಲ್ಕನೇ ಹಂತದ ವಿಸ್ತರಣೆ ಕೈಬಿಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಜೋಕಟ್ಟೆ ಗ್ರಾಮಸ್ಥರು ಪೊರಕೆ ಮೆರವಣಿಗೆ ನಡೆಸಿದರು.

ಮಂಗಳೂರಿನ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪೊರಕೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಎಂ ಆರ್ ಪಿ ಎಲ್ ನಾಲ್ಕನೇ ಹಂತದ ವಿಸ್ತರಣೆ ಸರಕಾರ ರೂಪಿಸಿದ ಪರಿಹಾರ ಕ್ರಮ ಜಾರಿಗೊಳಿಸಲು ಶೀಘ್ರ ಸಮಿತಿ ಸಭೆ ಕರೆಯಬೇಕು ಒತ್ತಾಯಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಈಗಿನ ಹೋರಾಟ ನಿರ್ಲಕ್ಷಿಸಿದರೆ ಈ ಹಿಂದೆ ನಡೆದ ಸಂಘರ್ಷ ಭರಿತ ಹೋರಾಟವನ್ನು ಮತ್ತೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments