ಆ ಊರಿನ ಮಂದಿ ಪೊರಕೆ ಮೆರವಣಿಗೆ ನಡೆಸಿದ್ಯಾಕೆ?

Webdunia
ಗುರುವಾರ, 10 ಜನವರಿ 2019 (16:57 IST)
ಎಂ ಆರ್ ಪಿ ಎಲ್ ವಿರುದ್ಧ ಪೊರಕೆ ಮೆರವಣಿಗೆ ನಡೆಸಿ ಜೋಕಟ್ಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂ ಆರ್ ಪಿ ಎಲ್ ನಾಲ್ಕನೇ ಹಂತದ ವಿಸ್ತರಣೆ ಕೈಬಿಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಜೋಕಟ್ಟೆ ಗ್ರಾಮಸ್ಥರು ಪೊರಕೆ ಮೆರವಣಿಗೆ ನಡೆಸಿದರು.

ಮಂಗಳೂರಿನ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪೊರಕೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಎಂ ಆರ್ ಪಿ ಎಲ್ ನಾಲ್ಕನೇ ಹಂತದ ವಿಸ್ತರಣೆ ಸರಕಾರ ರೂಪಿಸಿದ ಪರಿಹಾರ ಕ್ರಮ ಜಾರಿಗೊಳಿಸಲು ಶೀಘ್ರ ಸಮಿತಿ ಸಭೆ ಕರೆಯಬೇಕು ಒತ್ತಾಯಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಈಗಿನ ಹೋರಾಟ ನಿರ್ಲಕ್ಷಿಸಿದರೆ ಈ ಹಿಂದೆ ನಡೆದ ಸಂಘರ್ಷ ಭರಿತ ಹೋರಾಟವನ್ನು ಮತ್ತೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ನೀವು ಸೆಗಣಿ ತಿನ್ನಿ, ನಾವು ಬೀಫ್ ತಿಂತೀವಿ: ಹಿಂದೂಗಳ ಕೆಂಗಣ್ಣಿಗೆ ಗುರಿಯಾದ ಕೇರಳ ಸಚಿವ ಶಿವನ್ ಕುಟ್ಟಿ ಹೇಳಿಕೆ

ಮೋದಿ ಜೀ ನಿಮಗೆ ನಾಚಿಕೆ ಎಂದರೆ ಏನು ಅಂತ ನಾನು ಹೇಳ್ತೀನಿ ಕೇಳಿ: ರಾಹುಲ್ ಗಾಂಧಿ

ರಾಷ್ಟ್ರ ರಾಜಧಾನಿಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರಿಂದಲೇ ಅಪಸ್ವರ

ನೀವು ಶಿಕ್ಷಣ ಮಂತ್ರಿಯಲ್ವಾ, ಇಂಗ್ಲಿಷ್ ಬರಲ್ವಾ: ಮಂತ್ರಿಗೇ ಬೋಲ್ಡ್ ಆಗಿ ಪ್ರಶ್ನೆ ಮಾಡಿದ ವಿದ್ಯಾರ್ಥಿನಿ Video

ಮುಂದಿನ ಸುದ್ದಿ
Show comments