ಗುಂಡಿ ಬಿದ್ದ ರಸ್ತೆಗಳಿಗೆ ವೈಟ್ ಟ್ಯಾಪಿಂಗ್: ಸಚಿವ ಜಾರ್ಜ್

Webdunia
ಶನಿವಾರ, 16 ಸೆಪ್ಟಂಬರ್ 2017 (15:38 IST)
ಬೆಂಗಳೂರು: ನಗರದಲ್ಲಿ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಮಾಧ್ಯಮದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳ ವಿರುದ್ಧ ಸಚಿವ ಕೆ.ಜೆ.ಜಾರ್ಜ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಳೆಗೆ ರಸ್ತೆ ಹಾಳಾಗದಂತೆ ತಡೆಯಲು ವೈಟ್ ಟ್ಯಾಪಿಂಗ್ ರಸ್ತೆ(ಕಾಂಕ್ರಿಟ್ ರಸ್ತೆ) ಮಾಡಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ಅವಧಿಯೂಳಗೆ ಎಲ್ಲಾ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಜನರ ಬೆಂಬಲದಿಂದ ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಮತ್ತಷ್ಟು ಕೆಲಸ ಮಾಡುತ್ತೇವೆ. ಎಂದು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ಸೇರಿ ಹಲವು ರಸ್ತೆಗಳು ಜಲಾವೃತವಾಗಿದ್ದವು. ಪರಿಣಾಮ ಹಲವು ರಸ್ತೆಗಳು ದುರಸ್ತಿಯಾಗಿದ್ದು. ಹಲವು ಕಡೆ ಗುಂಡಿಗಳು ಬಿದ್ದಿದ್ದು, ಸವಾರರು ಓಡಾಡಲು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments