ನಟ ಪುನೀತ್ ರಾಜ್ ಕುಮಾರ್ 'ಕಿಂಗ್ ಆಫ್ ಸ್ಯಾಂಡಲ್ ವುಡ್’ ಎಂದಿದ್ದು ಯಾರು ಗೊತ್ತಾ?

Webdunia
ಭಾನುವಾರ, 19 ಆಗಸ್ಟ್ 2018 (11:58 IST)
ಬೆಂಗಳೂರು : ಉಡುಪಿ ಹಾಗೂ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.


'ಸಂಪರ್ಕ್ ಫಾರ್ ಸಮರ್ಥನ್' ಅಭಿಯಾನದ ವಿಚಾರವಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಪುನೀತ್ ಅವರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ನೇತೃತ್ವದ ಸರ್ಕಾರ ಏನೇನು ಕೆಲಸ ಮಾಡಿದೆ, ಎಷ್ಟರ ಮಟ್ಟಿಗೆ ಅಭಿವೃದ್ದಿ ಮಾಡಿದೆ ಎಂಬ ಸಾಧನೆಯ ಪುಸ್ತಕವನ್ನು ಅವರಿಗೆ ನೀಡಿದ್ದಾರೆ.


ಈ ವಿಚಾರವನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, 'ಅಪ್ಪನಂತೆ ಮಗ…' 'ಸಂಪರ್ಕ್ ಫಾರ್ ಸಮರ್ಥನ್' ವಿಷಯಕ್ಕಾಗಿ ಇಂದು 'ಕಿಂಗ್ ಆಫ್ ಸ್ಯಾಂಡಲ್ ವುಡ್ 'ಹಾಗೂ ಒಬ್ಬ ಒಳ್ಳೆಯ ವ್ಯಕ್ತಿ ಪುನೀತ್ ರಾಜ್ ಕುಮಾರ್ ರನ್ನು ಭೇಟಿ ಮಾಡಿದೆ. ಅವರ ಜೊತೆಗೆ ಪ್ರಧಾನಿ ಮೋದಿ ಅವರ ಸಾಧನೆಗಳ ಬಗ್ಗೆ ಚರ್ಚೆ ಮಾಡಿದೆ.' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments