Webdunia - Bharat's app for daily news and videos

Install App

ನಟ ಪುನೀತ್ ರಾಜ್ ಕುಮಾರ್ 'ಕಿಂಗ್ ಆಫ್ ಸ್ಯಾಂಡಲ್ ವುಡ್’ ಎಂದಿದ್ದು ಯಾರು ಗೊತ್ತಾ?

Webdunia
ಭಾನುವಾರ, 19 ಆಗಸ್ಟ್ 2018 (11:58 IST)
ಬೆಂಗಳೂರು : ಉಡುಪಿ ಹಾಗೂ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.


'ಸಂಪರ್ಕ್ ಫಾರ್ ಸಮರ್ಥನ್' ಅಭಿಯಾನದ ವಿಚಾರವಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಪುನೀತ್ ಅವರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ನೇತೃತ್ವದ ಸರ್ಕಾರ ಏನೇನು ಕೆಲಸ ಮಾಡಿದೆ, ಎಷ್ಟರ ಮಟ್ಟಿಗೆ ಅಭಿವೃದ್ದಿ ಮಾಡಿದೆ ಎಂಬ ಸಾಧನೆಯ ಪುಸ್ತಕವನ್ನು ಅವರಿಗೆ ನೀಡಿದ್ದಾರೆ.


ಈ ವಿಚಾರವನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, 'ಅಪ್ಪನಂತೆ ಮಗ…' 'ಸಂಪರ್ಕ್ ಫಾರ್ ಸಮರ್ಥನ್' ವಿಷಯಕ್ಕಾಗಿ ಇಂದು 'ಕಿಂಗ್ ಆಫ್ ಸ್ಯಾಂಡಲ್ ವುಡ್ 'ಹಾಗೂ ಒಬ್ಬ ಒಳ್ಳೆಯ ವ್ಯಕ್ತಿ ಪುನೀತ್ ರಾಜ್ ಕುಮಾರ್ ರನ್ನು ಭೇಟಿ ಮಾಡಿದೆ. ಅವರ ಜೊತೆಗೆ ಪ್ರಧಾನಿ ಮೋದಿ ಅವರ ಸಾಧನೆಗಳ ಬಗ್ಗೆ ಚರ್ಚೆ ಮಾಡಿದೆ.' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments