Webdunia - Bharat's app for daily news and videos

Install App

ಅಂದಾನಿ, ಅಧಾನಿ, ಅಮಿತ್ ಷಾಗೆ ಬಂತಾ ಅಚ್ಛೇದಿನ್: ಸಿಎಂ

Webdunia
ಗುರುವಾರ, 2 ನವೆಂಬರ್ 2017 (14:10 IST)
ಬೆಂಗಳೂರು: ಬಿಜೆಪಿಯವರು ಪರಿವರ್ತನಾ ರ್ಯಾಲಿ ಎಂದು ದೊಡ್ಡ ನಾಟಕ ಶುರು ಮಾಡಿದ್ದಾರೆ. ಇದು ಅವರು ಮಾಡಿದ ಪಾಪದ ಕೆಲಸದ ಪಶ್ಚಾತ್ತಾಪದ ರ್ಯಾಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಕೆಜೆಪಿಲ್ಲಿದ್ದಾಗ ಬಿಜೆಪಿ ಬಗ್ಗೆ ಮತ್ತು ಅಡ್ವಾಣಿ ಬಗ್ಗೆ, ಜಗದೀಶ ಶೆಟ್ಟರ್ ಬಗ್ಗೆ ಏನೆಲ್ಲಾ ಮಾತಾಡಿದ್ದಾರೆ ಅನ್ನೋದನ್ನು ಹೇಳಲಿ. ಬ್ಲೂಫಿಲಂ ನೋಡಿದ್ದು, ಜೈಲಿಗೆ ಹೋಗಿ ಬಂದದ್ದನ್ನು, ಲೂಟಿ ಮಾಡಿದ್ದನ್ನು ಮಾತ್ರ ಜನರ ಮುಂದೆ ಹೇಳ್ಬೇಕಷ್ಟೆ ಎಂದರು.

ಕಪ್ಪು ಹಣ ತಂದು ಪ್ರತಿ ಜನರ ಖಾತೆಗೂ 15 ಲಕ್ಷ ಹಾಕಲಿಕ್ಕೆ ಆಗಲಿಲ್ಲ. ನೋಟು ಅಮಾನ್ಯೀಕರಣದಿಂದ ಕಪ್ಪು ಹಣ ಇಟ್ಟವರೆಲ್ಲ ಸತ್ತು ಹೋದ್ರ. ಪಾಪ ಇದರಿಂದ ಬಡವರಿಗೆ ತೊಂದರೆಯಾಯ್ತು. ಅಚ್ಛೇ ದಿನ್ ಬಂತಾ, ಯಾರಿಗೆ ಬಂತು. ಅಂದಾನಿ, ಅಧಾನಿ, ಮಿಸ್ಟರ್ ಷಾ ಇವರಿಗೆ ಬಂತ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದು ಗುಡುಗಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments