Webdunia - Bharat's app for daily news and videos

Install App

ಅಂದಾನಿ, ಅಧಾನಿ, ಅಮಿತ್ ಷಾಗೆ ಬಂತಾ ಅಚ್ಛೇದಿನ್: ಸಿಎಂ

Webdunia
ಗುರುವಾರ, 2 ನವೆಂಬರ್ 2017 (14:10 IST)
ಬೆಂಗಳೂರು: ಬಿಜೆಪಿಯವರು ಪರಿವರ್ತನಾ ರ್ಯಾಲಿ ಎಂದು ದೊಡ್ಡ ನಾಟಕ ಶುರು ಮಾಡಿದ್ದಾರೆ. ಇದು ಅವರು ಮಾಡಿದ ಪಾಪದ ಕೆಲಸದ ಪಶ್ಚಾತ್ತಾಪದ ರ್ಯಾಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಕೆಜೆಪಿಲ್ಲಿದ್ದಾಗ ಬಿಜೆಪಿ ಬಗ್ಗೆ ಮತ್ತು ಅಡ್ವಾಣಿ ಬಗ್ಗೆ, ಜಗದೀಶ ಶೆಟ್ಟರ್ ಬಗ್ಗೆ ಏನೆಲ್ಲಾ ಮಾತಾಡಿದ್ದಾರೆ ಅನ್ನೋದನ್ನು ಹೇಳಲಿ. ಬ್ಲೂಫಿಲಂ ನೋಡಿದ್ದು, ಜೈಲಿಗೆ ಹೋಗಿ ಬಂದದ್ದನ್ನು, ಲೂಟಿ ಮಾಡಿದ್ದನ್ನು ಮಾತ್ರ ಜನರ ಮುಂದೆ ಹೇಳ್ಬೇಕಷ್ಟೆ ಎಂದರು.

ಕಪ್ಪು ಹಣ ತಂದು ಪ್ರತಿ ಜನರ ಖಾತೆಗೂ 15 ಲಕ್ಷ ಹಾಕಲಿಕ್ಕೆ ಆಗಲಿಲ್ಲ. ನೋಟು ಅಮಾನ್ಯೀಕರಣದಿಂದ ಕಪ್ಪು ಹಣ ಇಟ್ಟವರೆಲ್ಲ ಸತ್ತು ಹೋದ್ರ. ಪಾಪ ಇದರಿಂದ ಬಡವರಿಗೆ ತೊಂದರೆಯಾಯ್ತು. ಅಚ್ಛೇ ದಿನ್ ಬಂತಾ, ಯಾರಿಗೆ ಬಂತು. ಅಂದಾನಿ, ಅಧಾನಿ, ಮಿಸ್ಟರ್ ಷಾ ಇವರಿಗೆ ಬಂತ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದು ಗುಡುಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments