Webdunia - Bharat's app for daily news and videos

Install App

ಟೋಲ್ ಕಟ್ಟದೇ ಸಿಬ್ಬಂದಿ ಮೇಲೆ ವಾಹನ ಹರಿಸಿದ ಭೂಪ

Webdunia
ಭಾನುವಾರ, 29 ಜುಲೈ 2018 (16:29 IST)
ಟೋಲ್ ನಲ್ಲಿ ಹಣ ಕಟ್ಟದೆ ಎಸ್ಕೇಪ್ ಆಗುತ್ತಿದ್ದಂತಹ ಕಾರನ್ನ ತಡೆಯಲು ಹೋದ ಟೋಲ್ ಸಿಬ್ಬಂದಿ ಮೇಲೆಯೇ ಕಾರು ಚಾಲಾಯಿಸಿ ಕಾರ್ ಡ್ರೈವರ್ ಒಬ್ಬ ಪರಾರಿಯಾಗಿದ್ದಾನೆ. ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನವಯುಗ ಟೋಲ್ ನಲ್ಲಿ.

ಟೋಲ್ ಸಿಬ್ಬಂದಿ ವೀರೇಂದ್ರ ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದಾನೆ. ವೇಳೆ ತುಮಕೂರು ಕಡೆಯಿಂದ ಬಂದ ಸ್ವಿಫ್ಟ್ ಕಾರೊಂದು ಸುಂಕದ ಹಣ ಇಪ್ಪತ್ತು ರೂಪಾಯಿ ಕಟ್ಟದೆಹೋಗಲು ಪ್ರಯತ್ನ ಮಾಡುತ್ತಾನೆ. ಕೂಡಲೇ ಅಲ್ಲೇ ಇದ್ದ ಟೋಲ್ ಸಿಬ್ಬಂದಿ, ವೀರೇಂದ್ರ ಕಾರನ್ನ ತಡೆಯಲು ಬಂದಾಗ, ಕಾರು ಚಾಲಕ ಆತನ ಮೇಲೆಯೇ ಕಾರು ಚಾಲಾಯಿಸಿ ಎಸ್ಕೇಪ್ ಆಗಿದ್ದಾನೆ.

ಇನ್ನೂ ಗಾಯಗೊಂಡ ವೀರೇಂದ್ರ ಮೂಲತಃ ಆಂಧ್ರ ಮೂಲದ ಸಿಬ್ಬಂದಿ. ಅತ್ತ ಟೋಲ್ ಆಡಳಿತ ಮಂಡಳಿ ಮಾತ್ರ ತನ್ನ ಸಿಬ್ಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಾವುದೇ ರೀತಿಯ ಸಹಾಯಕ್ಕೂ ಮುಂದಾಗಿಲ್ಲ ಎನ್ನಲಾಗಿದೆ. ಹೀಗಾಗಿ ಅಮಾನವೀಯತೆ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತನ್ನ ಊರಿಗೆ ತೆರಳಿದ್ದಾನೆ.

ದಿನಕ್ಕೆ ಲಕ್ಷ ಲಕ್ಷ ಸಂಪಾದನೆ ಮಾಡುವ ಟೋಲ್ ಸಂಸ್ಥೆ ತನ್ನ ಸಿಬ್ಬಂದಿಯ ನೆರವಿಗೆ ಬಂದಿಲ್ಲವೆಂದು, ಇಲ್ಲಿನ ಸಿಬ್ಬಂದಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೂ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments