Webdunia - Bharat's app for daily news and videos

Install App

ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಂಪಾಜಿಗೆ ಹೋಲಿಸಿದವರು ಯಾರು...?

Webdunia
ಬುಧವಾರ, 10 ಜನವರಿ 2018 (13:05 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ  ಅವರನ್ನು ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಚಿಂಪಾಜಿಗೆ ಹೋಲಿಸಿ ವಿಡಿಯೋ ಪೋಸ್ಟ್ ಮಾಡಿ ಅವಮಾನ  ಮಾಡಿದ ಘಟನೆಯೊಂದು ನಡೆದಿದೆ.

 
ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ಮೋಹನ್ ಹಿರೇಮನಿ ಅವರು ಈ ಕೃತ್ಯ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ವಿಡಿಯೋ ಮಹಿಳಾ ಕಾಂಗ್ರೆಸ್ ಗ್ರೂಪ್ ವೊಂದರಲ್ಲಿ ಪೋಸ್ಟ್ ಆಗಿದ್ದು, ಗ್ರೂಪ್ ಸದಸ್ಯರು ಮೋಹನ್ ಹಿರೇಮನಿ ಅವರನ್ನುತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆ ಅವರನ್ನು ಗ್ರೂಪ್ ಅಡ್ಮಿನ್ ಅವರು ಆ ಗ್ರೂಪ್ ನಿಂದ  ಹೊರಹಾಕಿದ್ದಾರೆ. ಈ ಗ್ರೂಪ್ ನಲ್ಲಿ ಡಿ.ಕೆ.ಶಿವಕುಮಾರ್, ಸಂತೋಷ್ ಲಾಡ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದಸ್ಯರಾಗಿದ್ದಾರೆ.

 
ಆದರೆ ಮೋಹನ್ ಹಿರೇಮನಿ ಅವರು ಈ ಆರೋಪವನ್ನು ನಿರಾಕರಿಸಿದ್ದು, ನಾನು ಪೋಸ್ಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments