Webdunia - Bharat's app for daily news and videos

Install App

ಡಿಕೆಶಿ ಹಣೆ ಬರಹ ನಿರ್ಧರಿಸಿರೋದು ಯಾರು?

Webdunia
ಶನಿವಾರ, 14 ಸೆಪ್ಟಂಬರ್ 2019 (15:55 IST)
ಯಾರ ಹಣೆ ಬರಹವನ್ನು ಯಾರೂ ನಿರ್ಧರಿಸಿರುವುದಿಲ್ಲ. ಹೀಗಂತ ಡಿಕೆಶಿ ಬಗ್ಗೆ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಅವರನ್ನ ನ್ಯಾಯಾಂಗ ಕಷ್ಟಡಿಗೆ ಕೊಟ್ಟಿರುವುದು ನ್ಯಾಯಾಲಯ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು. ಹೀಗಂತ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ  ಸಿಟಿ ರವಿ ಹೇಳಿದ್ದಾರೆ.

ನಾವು ಎಷ್ಟು ದಿನ ಅಧಿಕಾರಲ್ಲಿ ಇರ್ತಿವಿ ಅನ್ನುವುದು ಮುಖ್ಯವಲ್ಲ. ಯಾರ ಹಣೆ ಬರಹವನ್ನು ಯಾರೂ ನಿರ್ಧರಿಸಿರುವುದಿಲ್ಲ ಅಂತ ಮಾರ್ಮಿಕವಾಗಿ ಹೇಳಿದ್ದಾರೆ.

ರಾಮ ಮಂದಿರವನ್ನು ಕಟ್ಟುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆಕ್ರಮಣಕಾರಿ ಅಕ್ಬರ್ ಅನ್ನು ವೈಭವೀಕರಿಸುವದನ್ನು ಭಕ್ತರು ಸಹಿಸಲ್ಲ. ಯಾರು ಬೆನ್ನಲ್ಲಿ ನಿಂತರೂ ನ್ಯಾಯಾಲಯವೇ ತೀರ್ಮಾನ ಕೊಡಲಿದೆ‌ ಅಂತ ಹೇಳಿದ್ರು.

ಬ್ಯಾಂಕಿಂಗ್ ಎಕ್ಸಾಮ್ ಪ್ರಾದೇಶಿಕ ಭಾಷೆಯಲ್ಲಿ ಕೊಡಬೇಕು ಎಂದು ಆಗ್ರಹಿಸಿದ್ದೆವು. ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿ ತಿದ್ದುಪಡಿಗೆ ಒತ್ತಾಯಿಸುತ್ತೇವೆ ಅಂತ ಸಚಿವ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ವಿಕಲಚೇತನಿಗೆ ಪಿಂಚಣಿ ಕೊಡಿಸಲು ₹10ಸಾವಿರ ಬೇಡಿಕೆ: ತಹಶೀಲ್ದಾರ್‌ ಪುಪ್ಪಲತಾಗೆ 4ವರ್ಷ ಜೈಲು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಮುಂದಿನ ಸುದ್ದಿ
Show comments