Daily Horoscope

ಕಾಡಾನೆ ದಾಳಿಗೆ ಸಾವನ್ನಪ್ಪಿದ್ದು ಯಾರು?

Webdunia
ಶನಿವಾರ, 4 ಮೇ 2019 (16:27 IST)
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಕಕ್ಕೇರಿ ಗ್ರಾಮದ ಹನುಮಂತಪ್ಪ (50) ಮೃತ ವ್ಯಕ್ತಿಯಾಗಿದ್ದಾರೆ.

ನಾಲೆ ಕಾಂಕ್ರೀಟ್ ಕೆಲಸಕ್ಕೆ ರಾಯಚೂರಿನಿಂದ 8 ಮಂದಿ ಕೂಲಿ ಕಾರ್ಮಿಕರು ಬಂದಿದ್ದರು.

ನಾಲೆ ಕೆಲಸದಲ್ಲಿ ತಲ್ಲೀನರಾಗಿದ್ದಾಗ ಹಠಾತ್ ದಾಳಿ ನಡೆಸಿ ಕಾಲಿನಿಂದ ತುಳಿದಿದೆ ಕಾಡಾನೆ. ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಮಾದಾಪುರ ಸಮೀಪದಲ್ಲಿ ಘಟನೆ ನಡೆದಿದೆ.

ರಾತ್ರೋರಾತ್ರಿ ಬೆಳೆ ಹಾನಿಗೆ ಬಂದಿದ್ದ ಕಾಡಾನೆಗಳನ್ನು ರೈತರು ಓಡಿಸುವಾಗ ಸಂಭವಿಸಿದ ಘಟನೆ ಇದಾಗಿದೆ. ಈ ಕುರಿತು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments