Webdunia - Bharat's app for daily news and videos

Install App

ಪೊಲೀಸರಿಗೆ ಜನರು ಒಪ್ಪಿಸಿದ್ದು ಯಾರನ್ನು?

Webdunia
ಗುರುವಾರ, 4 ಏಪ್ರಿಲ್ 2019 (17:58 IST)
ಮಾಡಬಾರದ ಕೆಲಸ ಮಾಡಿದವನನ್ನು ಹಿಡಿದು ಜನರೇ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಬೈಕ್ ಕಳ್ಳನನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ ಸಾರ್ವಜನಿಕರು. ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧನ ಮಾಡಲಾಗಿದೆ.

ಚಿಕ್ಕಬಳ್ಳಾಪುರ ನಗರದ ಎಕ್ಸಿಸ್ ಬ್ಯಾಂಕ್ ಬಳಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದಿದ್ದನು.

ಕದ್ದ ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದ ಬೈಕ್ ಮಾಲೀಕ ಹಾಗೂ ಜನರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೋಹನ್ ಬೈಕ್ ಕದ್ದು ಪಾರರಿಯಾಗುತ್ತಿದ್ದ ಆರೋಪಿಯಾಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments