Select Your Language

Notifications

webdunia
webdunia
webdunia
webdunia

ಬ್ಯಾಂಕ್ ಮ್ಯಾನೇಜರ್ ಸಾಗಿಸ್ತಿದ್ದ 2 ಕೋಟಿ ಹಣ ಯಾರದ್ದು?

ಬ್ಯಾಂಕ್ ಮ್ಯಾನೇಜರ್ ಸಾಗಿಸ್ತಿದ್ದ 2 ಕೋಟಿ ಹಣ ಯಾರದ್ದು?
ಶಿವಮೊಗ್ಗ , ಶುಕ್ರವಾರ, 22 ಮಾರ್ಚ್ 2019 (11:48 IST)
ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಅಂದಾಜು 2 ಕೋಟಿ ರೂಪಾಯಿ ವಶ ಪಡಿಸಿಕೊಳ್ಳಲಾಗಿದೆ.

ಪ್ರಗತಿ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಹಣ ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನಗೊಂಡು ಪ್ಲೇಯಿಂಗ್ ಸ್ಕ್ವಾಡ್  ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಸರಿಯಾದ ದಾಖಲೆ ಇಲ್ಲದೇ ಇರುವುದರಿಂದ ಎರಡು ಕೋಟಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಮಟೆಕೊಪ್ಪದ ಬಳಿ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ. ಎರ್ಟಿಗಾ ಕಾರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಹಣ ವಶಕ್ಕೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ