Webdunia - Bharat's app for daily news and videos

Install App

ಬ್ಯಾಂಕ್ ಮ್ಯಾನೇಜರ್ ಸಾಗಿಸ್ತಿದ್ದ 2 ಕೋಟಿ ಹಣ ಯಾರದ್ದು?

Webdunia
ಶುಕ್ರವಾರ, 22 ಮಾರ್ಚ್ 2019 (11:48 IST)
ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಅಂದಾಜು 2 ಕೋಟಿ ರೂಪಾಯಿ ವಶ ಪಡಿಸಿಕೊಳ್ಳಲಾಗಿದೆ.

ಪ್ರಗತಿ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಹಣ ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನಗೊಂಡು ಪ್ಲೇಯಿಂಗ್ ಸ್ಕ್ವಾಡ್  ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಸರಿಯಾದ ದಾಖಲೆ ಇಲ್ಲದೇ ಇರುವುದರಿಂದ ಎರಡು ಕೋಟಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಮಟೆಕೊಪ್ಪದ ಬಳಿ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ. ಎರ್ಟಿಗಾ ಕಾರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಹಣ ವಶಕ್ಕೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments