Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಎದುರಿಸುವ ತಾಕತ್ತು ರಾಹುಲ್ ಗಾಂಧಿಗೆ ಇಲ್ವಂತೆ? ಹಾಗಾದ್ರೆ ಅಂತಹ ತಾಕತ್ತಿರುವುದು ಯಾರಿಗಂತೆ ಗೊತ್ತಾ?

ದಾವಣಗೆರೆ
Webdunia
ಸೋಮವಾರ, 25 ಫೆಬ್ರವರಿ 2019 (09:21 IST)
ದಾವಣಗೆರೆ : ಈ ದೇಶದ ಪ್ರಧಾನಿ ಆಗಲು ಮಲ್ಲಿಕಾರ್ಜುನ ಖರ್ಗೆ ಒಬ್ಬರೇ ಅರ್ಹ ವ್ಯಕ್ತಿ ಎಂದು ಹೇಳುವುದರ ಮೂಲಕ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅಚ್ಚರಿಯನ್ನು ಮೂಡಿಸಿದ್ದಾರೆ.


ದಾವಣಗೆರೆ ಛಲವಾದಿ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ರಾಹುಲ್ ಗಾಂಧಿಗೆ ಮೋದಿ ಹೆದರಲ್ಲ. ಪ್ರಧಾನಿ ಮೋದಿಯವರನ್ನು ಎದುರಿಸುವ ತಾಕತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗಿದೆ. ಆದ್ದರಿಂದ ಖರ್ಗೆ ಈ ದೇಶದ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ.


ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ದಲಿತ ಮುಖಂಡ ದಿ. ಕೆ.ಹೆಚ್. ರಂಗನಾಥ್, ದಿ. ಬಸವಲಿಂಗಪ್ಪ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆಗಲಿಲ್ಲ, ಆದರೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಆಗುವುದು ಅಲ್ಲ ದೇಶದ ಪ್ರಧಾನಿಯಾಗುವ ಅರ್ಹತೆ ಇದೆ ಎಂದು ಹೇಳುವುದರ ಮೂಲಕ ರಾಜಕೀಯವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments