Webdunia - Bharat's app for daily news and videos

Install App

ರಾಜೀನಾಮೆ ಕೊಡೋದೇ ಇಲ್ಲ ಎಂದ ಕೈ ಶಾಸಕ ಯಾರು?

Webdunia
ಗುರುವಾರ, 25 ಏಪ್ರಿಲ್ 2019 (15:54 IST)
ಆಪರೇಷನ್ ಕಮಲ ಸದ್ದು ತೆರೆಮರೆಯಲ್ಲಿ ಕೇಳಿಬರುತ್ತಿವಂತೆಯೇ ಇತ್ತ, ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಸಿ ನಾನು ರಾಜೀನಾಮೆ ನೀಡೋದೇ ಇಲ್ಲ. ಹೀಗಂತ ಕೈ ಶಾಸಕ ಹೇಳಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ ನಿವಾಸಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ ನೀಡಿದ್ದರು. ಇಬ್ಬರು ನಾಯಕರ ನಡುವೆ ಬಿರುಸಿನ ಚರ್ಚೆ ನಡೆಯಿತು. ಈ ವೇಳೆ ರಮೇಶ್ ಜಾರಕಿಹೊಳಿ ರಾಜೀನಾಮೆ ಕುರಿತು ಮಾತುಕತೆ ನಡೆಸಲಾಯಿತು. ಸರ್ಕಾರದ ಮುಂದಿನ ನಡೆಯ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಬೇರಿನ್ಯಾವ ಶಾಸಕರು ರಿಸೈನ್ ಮಾಡಬಹುದು? ನಾಗೇಂದ್ರ, ಕುಮಟಳ್ಳಿ ರಾಜೀನಾಮೆ ಕೊಡಬಹುದೇ? ಎಂದೆಲ್ಲ ಚರ್ಚೆ ನಡೆಸಿದ್ರು.  

ಈ ವೇಳೆ ಶಾಸಕ ಸೀಮಂತ್ ಪಾಟೀಲ್ ಹೇಳಿಕೆ ನೀಡಿದ್ದು, ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ರಾಜೀನಾಮೆ ಕೊಡುವ ಯೋಚನೆಯೇ ಇಲ್ಲ. ನಮ್ಮ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಇತ್ತು. ಈ ಚರ್ಚೆ ಸಚಿವರ ಬಳಿ ಚರ್ಚೆ ಮಾಡಲು ಬಂದಿದ್ದೇನೆ. ಅದು ಬಿಟ್ಟು ಬೇರೆ ಯಾವುದೇ ವಿಚಾರ ಇಲ್ಲ ಅಂತ ಡಿಸಿಎಂ ಹಾಗೂ ಸಚಿವ ಶಿವಕುಮಾರ ಭೇಟಿ ಬಳಿಕ
ಶ್ರೀಮಂತ ಪಾಟೀಲ್ ಹೇಳಿಕೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments