Webdunia - Bharat's app for daily news and videos

Install App

ಯಾರಾಗ್ತಾರೆ ಚನ್ನಪಟ್ಟಣ ‘ಕೈ’ ಹುರಿಯಾಳು?

Webdunia
ಶುಕ್ರವಾರ, 31 ಮಾರ್ಚ್ 2023 (20:39 IST)
ಬೊಂಬೆನಗರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ದಳಪತಿ ವಿರುದ್ಧ ಕಾಂಗ್ರೆಸ್​​ ಕಟ್ಟಾಳು ಯಾರೆಂದು ನಿರ್ಧಾರವಾಗಿಲ್ಲ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹುರಿಯಾಳು ಯಾರಾಗ್ತಾರೆ ಎಂಬುದು ತೀವ್ರ ಕುತೂಹಲ
ಮೂಡಿಸಿದೆ. ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದಿದ್ದಕ್ಕೆ ಪ್ರಸನ್ನಗೌಡ JDS ಸೇರ್ಪಡೆಯಾಗಿದ್ದಾರೆ.. ಹೀಗಾಗಿ ಕಾಂಗ್ರೆಸ್‌ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.ಮಾಜಿ ಸಚಿವ C.P. ಯೋಗೇಶ್ವರ್‌ಗೆ ಕಾಂಗ್ರೆಸ್‌ ನಾಯಕರು ಗಾಳ ಹಾಕಿದ್ದು,
ಕಾಂಗ್ರೆಸ್‌ಗೆ ಬರಲು CPY ನಿರಾಕರಿಸಿದ್ರೆ ಮಾಜಿ ಸಂಸದೆ ರಮ್ಯಾಗೆ ಮಣೆ ಹಾಕಲಾಗುತ್ತೆ ಎಂಬ ಚರ್ಚೆ ಬಲು ಜೋರಾಗಿದೆ.
ಕಳೆದ ಬಾರಿ ಸ್ಪರ್ಧಿಸಿ ಮಾಜಿ ಸಚಿವ H.M. ರೇವಣ್ಣ 30 ಸಾವಿರ ಮತ ಪಡೆದುಕೊಂಡಿದ್ದು, ಈ ಬಾರಿ H.M. ರೇವಣ್ಣಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ ಹಾಕಿದ್ರೆ ಆಶ್ಚರ್ಯವಿಲ್ಲ. ಕಾಂಗ್ರೆಸ್‌ 2ನೇ ಪಟ್ಟಿ‌ಯಲ್ಲಿ ಅಭ್ಯರ್ಥಿ ಆಯ್ಕೆ ಹಿನ್ನೆಲೆ ಕ್ಷೇತ್ರದಲ್ಲಿ‌ ಸಾಕಷ್ಟು ಚರ್ಚೆ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments