Webdunia - Bharat's app for daily news and videos

Install App

ಯಾರಾಗ್ತಾರೆ ಚನ್ನಪಟ್ಟಣ ‘ಕೈ’ ಹುರಿಯಾಳು?

Webdunia
ಶುಕ್ರವಾರ, 31 ಮಾರ್ಚ್ 2023 (20:39 IST)
ಬೊಂಬೆನಗರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ದಳಪತಿ ವಿರುದ್ಧ ಕಾಂಗ್ರೆಸ್​​ ಕಟ್ಟಾಳು ಯಾರೆಂದು ನಿರ್ಧಾರವಾಗಿಲ್ಲ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹುರಿಯಾಳು ಯಾರಾಗ್ತಾರೆ ಎಂಬುದು ತೀವ್ರ ಕುತೂಹಲ
ಮೂಡಿಸಿದೆ. ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದಿದ್ದಕ್ಕೆ ಪ್ರಸನ್ನಗೌಡ JDS ಸೇರ್ಪಡೆಯಾಗಿದ್ದಾರೆ.. ಹೀಗಾಗಿ ಕಾಂಗ್ರೆಸ್‌ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.ಮಾಜಿ ಸಚಿವ C.P. ಯೋಗೇಶ್ವರ್‌ಗೆ ಕಾಂಗ್ರೆಸ್‌ ನಾಯಕರು ಗಾಳ ಹಾಕಿದ್ದು,
ಕಾಂಗ್ರೆಸ್‌ಗೆ ಬರಲು CPY ನಿರಾಕರಿಸಿದ್ರೆ ಮಾಜಿ ಸಂಸದೆ ರಮ್ಯಾಗೆ ಮಣೆ ಹಾಕಲಾಗುತ್ತೆ ಎಂಬ ಚರ್ಚೆ ಬಲು ಜೋರಾಗಿದೆ.
ಕಳೆದ ಬಾರಿ ಸ್ಪರ್ಧಿಸಿ ಮಾಜಿ ಸಚಿವ H.M. ರೇವಣ್ಣ 30 ಸಾವಿರ ಮತ ಪಡೆದುಕೊಂಡಿದ್ದು, ಈ ಬಾರಿ H.M. ರೇವಣ್ಣಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ ಹಾಕಿದ್ರೆ ಆಶ್ಚರ್ಯವಿಲ್ಲ. ಕಾಂಗ್ರೆಸ್‌ 2ನೇ ಪಟ್ಟಿ‌ಯಲ್ಲಿ ಅಭ್ಯರ್ಥಿ ಆಯ್ಕೆ ಹಿನ್ನೆಲೆ ಕ್ಷೇತ್ರದಲ್ಲಿ‌ ಸಾಕಷ್ಟು ಚರ್ಚೆ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments